- Thursday
- April 23rd, 2026
ಸುಬ್ರಹ್ಮಣ್ಯ ನ.14: ಮಕ್ಕಳ ದಿನಾಚರಣೆ ಪ್ರಯುಕ್ತ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಪುಸ್ತಕ ಕ್ರಯನ್ಸ್ ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲಿಜನ್ ನ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ನಡುತೋಟ ನೀಡಿದ ಕೊಡುಗೆಯನ್ನು ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷರಾದ ಡಾ.ರವಿ ಕಕ್ಕೆಪದವು, ಕಾರ್ಯದರ್ಶಿ...
ಪೆರಾಜೆ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್ (ಗಣೇಶ್) (25)ಎಂಬ ಯವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.13 ರಂದು ರಾತ್ರಿ ವರದಿಯಾಗಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ,ತಾಯಿ ಹಾಗೂ ಸಹೋದರ ದಿನೇಶ ರನ್ನು ಅಗಲಿದ್ದಾರೆ.
