
ಸುಳ್ಯ : ಗುಂಡ್ಯದಲ್ಲಿ ನಡೆಯುತ್ತಿರುವ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಪುತ್ತೂರು ಎಸಿ ಆಗಮಿಸುವುದಾಗಿ ಪೋಲಿಸ್ ಇಲಾಖೆ ತಿಳಿಸಿದ್ದು ಇದೀಗ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ನೇತೃತ್ವದಲ್ಲಿ ಪ್ರತಿಭಟನಾ ಹೋರಾಟಗಾರರು ಇದೀಗ ರಸ್ತೆ ತಡೆ ಆರಂಬಿಸಿದ್ದು ರಸ್ತೆ ಸಂಪೂರ್ಣ ಮುಚ್ಚ ಗಡೆಯಾಗಿದೆ.