- Saturday
- March 7th, 2026
ಕಳೆದ ವಿಧಾನ ಸಭಾ ಚುನಾವಣೆ ವೇಳೆ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಡ್ತಲೆ ಭಾಗದ ಜನತೆ ಚುನಾವಣಾ ಬಹಿಷ್ಕಾರಕ್ಕೆ ತೀರ್ಮಾನಿಸಿದ ಬಳಿಕ ಆಡಳಿತ ,ಸುಮಾರು ಮೂರು ಕೋಟಿ ವೆಚ್ಚದಲ್ಲಿ ಅರಂತೋಡಿನ ವೈ. ಎಂ. ಕೆ. ಕ್ರಾಸ್ ನಿಂದ ಪಿಂಡಿಮನೆವರೆಗೆ 3.3 ಕಿ ಮೀ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿ ಮಾಡಿದೆ. ಪಿಂಡಿಮನೆಯಿಂದ ಕೊಜಂಬೆವರೆಗೆ ಒಂದು ಕೋಟಿ ವೆಚ್ಚದಲ್ಲಿ ಮರುಡಾಮರಿಕರಣ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ನ.22ರಂದು ಶಾಲಾ ಸಂಸ್ಥಾಪಕ ದಿವಂಗತ ಶ್ರೀ ನೆಟ್ಟಾರು ವೆಂಕಟಸುಬ್ಬರಾವ್ ರವರ ಸ್ಮೃತಿ ದಿನಾಚರಣೆಯನ್ನು ಆಚರಿಸಲಾಯಿತು. ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಧರ್ಮದರ್ಶಿಗಳಾದ ಶ್ರೀ ಪರಮೇಶ್ವರಯ್ಯ ಕಾಂಚೋಡು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಬಾಲ್ಯದಲ್ಲಿ ವೆಂಕಟಸುಬ್ಬರಾವ್ ಅವರೊಂದಿಗಿನ ಒಡನಾಟ ಹಾಗೂ ಶಾಲೆಯ ಸ್ಥಾಪನೆಯ ಬಗ್ಗೆ ಅವರಿಗಿದ್ದ ಬದ್ಧತೆಯನ್ನು ತಿಳಿಸಿದರು. ಶಾಲೆಯ ವಿದ್ಯಾರ್ಥಿಗಳಲ್ಲಿ ಅವರಿಗಿದ್ದ ಮಮತೆ...
ಕ್ರೀಡಾಕ್ಷೇತ್ರದ ಎಲ್ಲಾ ಕ್ರೀಡೆಗಳ ವೀಕ್ಷಕ ವಿವರಣೆಯನ್ನು ನೀಡುತ್ತಿರುವ ಗುತ್ತಿಗಾರಿನ ನಿರಂತ್ ದೇವಶ್ಯ ಇವರಿಗೆ ಮ್ಯಾಕ್ಸ್ ಲೈಫ್ ಮತ್ತು ಆಕ್ಸಿಸ್ ಬ್ಯಾಂಕ್ ನೀಡುವ ಜಿಲ್ಲಾ ಕಲಾ ರತ್ನ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ದಕ್ಷಿಣಕನ್ನಡ ಜಿಲ್ಲಾ "ಕಲಾ ರತ್ನ" ಪ್ರಶಸ್ತಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನ ಕೇಂದ್ರ ಕಛೇರಿಯಲ್ಲಿ...
ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ನಡೆಯಲಿರುವ ರಾಜ್ಯ ಮಟ್ಟದ ಕವಿ ಕಾವ್ಯ ಸಮ್ಮೇಳನದ ಕವಿಗೋಷ್ಠಿಗೆ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರಿನ ಸಾಹಿತಿ ರಂಗಭೂಮಿ ಕಲಾವಿದರಾಗಿರುವ ಹೆಚ್. ಎಂ. ನಾಗರಾಜ್ ರಾವ್ ರವರ ಅಧ್ಯಕ್ಷತೆಯಲ್ಲಿ ಮೂಡಿಗೆರೆ...
ಪತ್ರಿಕಾಗೋಷ್ಠಿಯಲ್ಲಿ ಪ್ರಜಾಧ್ವನಿ ಸಂಚಾಲಕ ಗೋಪಾಲ್ ಪೆರಾಜೆ ಹೇಳಿಕೆ ಪ್ರಜಾಧ್ವನಿ ಕರ್ನಾಟಕ ವತಿಯಿಂದ 1949 ನವೆಂಬರ್ 26 ಸಂವಿಧಾನದ ಸಮರ್ಪಣಾ ದಿನ ನೆನಪಿನ ಪ್ರಯುಕ್ತ ಇದೇ ನವಂಬರ್ 27 ಬುಧವಾರದಂದು ರಾಷ್ಟ್ರಧ್ವಜ ಗೌರವ ಯಾತ್ರೆ ಸುಳ್ಯ ತಾಲೂಕಿನಾದ್ಯಂತ ನಡೆಯಲಿದೆ ಎಂದು ಸುಳ್ಯ ಪ್ರಜಾಧ್ವನಿ ಸಂಚಾಲಕರಾದ ಗೋಪಾಲ್ ಪೆರಾಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನ.22 ರಂದು ಸುಳ್ಯ ಪ್ರೆಸ್ ಕ್ಲಬ್...
ಸುಳ್ಯ: ಸುಳ್ಯ ಚೆನ್ನಕೇಶವ ದೇವರ ಕಟ್ಟೆಯ ಬಳಿಯಲ್ಲಿ ಕುಡಿಯುವ ನೀರಿನ ಪೈಪ್ ಕಾಮಗಾರಿ ವೇಳೆಯಲ್ಲಿ ಸದ್ಯ ಸರಬರಾಜು ಆಗುತ್ತಿರುವ ಪೈಪ್ ನ.21 ರಂದು ಒಡೆದು ನೀರು ಪೋಲಾಗುತ್ತಿದ್ದು ಇದರ ಕುರಿತು ವರದಿ ಪ್ರಕಟವಾದ ಬೆನ್ನಲ್ಲೇ ತಡ ರಾತ್ರಿ ಕಾರ್ಯಪ್ರವೃತರಾದ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಸ್ಪಂದಿಸಿ ತಕ್ಷಣವೇ ಪೋಲಾಗುತ್ತಿರುವ ನೀರಿನನ್ನು ಸರಿಪಡಿಸಿ ಜನರ ಮೆಚ್ಚುಗೆಗೆ...
ಬಳ್ಪ ಗ್ರಾಮದ ಎಣ್ಣೆಮಜಲು, ಗುಂಡಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಪರಿವಾರ ದೈವಗಳ ನೇಮೋತ್ಸವ ಡಿ. 31 ಮತ್ತು ಜ. 01ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ರವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆಯವರ ಪೂರ್ಣಾಶೀರ್ವಾದದೊಂದಿಗೆ ವಾಸ್ತು ತಜ್ಞ ಪ್ರಸಾದ್ ಮುನಿಯಂಗಳರವರ ಮಾರ್ಗದರ್ಶನದಲ್ಲಿ...
ಜೀವನದಿಯಲ್ಲಿ ಅಧಿಕಾರಿಗಳ ಕಣ್ಣೆದುರೇ ಅಕ್ರಮ ಮರಳು ಗಣಿಗಾರಿಕೆ , ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ. ಸುಳ್ಯ: ಸುಳ್ಯ ತಾಲೂಕಿನ ಹಾಗೂ ನಗರದ ಜೀವ ನದಿ ಪಯಸ್ವಿನಿಯು ಕೇರಳ ರಾಜ್ಯಕ್ಕೆ ಹರಿಯುತ್ತಿದ್ದು ಅದಕ್ಕೆ ನಾಗಪಟ್ಟಣ ಬಳಿಯಲ್ಲಿ ಮಾಜಿ ಸಚಿವರಾದ ಎಸ್ ಅಂಗಾರರ ನೇತೃತ್ವದಲ್ಲಿ ಡ್ಯಾಂ ನಿರ್ಮಿಸಿ ಕುಡಿಯುವ ನೀರು ಪೂರೈಕೆ ಮತ್ತು ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸುವ ಸಲುವಾಗಿ ಇದನ್ನು...
ಗ್ರಂಥಾಲಯಗಳು ನಮ್ಮ ಅರಿವಿನ ಜ್ಞಾನ ದೀವಿಗೆಗಳು. ಈ ಅಕ್ಷರ ಭಂಡಾರ ಅಕ್ಷಯ ಭಂಡಾರ. ಡಿಜಿಟಲ್ ಜಗತ್ತಿನಲ್ಲಿಯೂ ಪುಸ್ತಕ ಪ್ರಪಂಚದ ಮೌಲ್ಯ ಮರೆಯಬಾರದು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಹೇಳಿದರು. ಕರ್ನಾಟಕ ಸರ್ಕಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ...
Loading posts...
All posts loaded
No more posts
