Ad Widget

ಪಂಬೆತ್ತಾಡಿ : ಚಿಗುರು ಗೆಳೆಯರ ಬಳಗದ ನೇತೃತ್ವದಲ್ಲಿ ನಿರ್ಮಾಣಗೊಂಡ ಮನೆ ಹಸ್ತಾಂತರ

ಚಿಗುರು ಗೆಳೆಯರ ಬಳಗ ಪಂಬೆತ್ತಾಡಿ ಇದರ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ನ.24 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರು ಗೆಳೆಯರ ಬಳಗದ ಅಧ್ಯಕ್ಷ ಶ್ರೀನಿವಾಸ್ ಬಿ. ವಹಿಸಿದ್ದರು. ನೂತನವಾಗಿ ನಿರ್ಮಾಣಗೊಂಡ ಮನೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ ರವರು ಪುಷ್ಪಾವತಿ ಕೋಟೆಗುಡ್ಡೆಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕಲ್ಮಡ್ಕ...

ಹರಿಹರ ಪಳ್ಳತ್ತಡ್ಕ : ಉಚಿತ ವೈದ್ಯಕೀಯ ಶಿಬಿರ ಹಾಗೂ ಸನ್ಮಾನ ಸಮಾರಂಭ

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜಸೇವಾ ಸಂಘ(ರಿ.), ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ(ರಿ.) ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು ಹಾಗೂ ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದೊಂದಿಗೆ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ ಇದರ ಆಶ್ರಯದಲ್ಲಿ ವಿವಿಧ ಸಂಘಸಂಸ್ಥೆಗಳ...
Ad Widget

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದಿಂದ ನೀಡುವ ಚೂಂತಾರು ಲಕ್ಷ್ಮೀನಾರಾಯಣ ಭಟ್ಟ ವೈದಿಕ ಪ್ರಶಸ್ತಿ ಪ್ರದಾನ

ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ)ಮಂಗಳೂರು ಇದರ ವತಿಯಿಂದ ನೀಡಲ್ಪಡುವ, ಎರಡನೆಯ ವರ್ಷದ ಚೂಂತಾರು ಲಕ್ಷ್ಮೀನಾರಾಯಣ ನಾರಾಯಣ ಭಟ್ಟ ವೈದಿಕ ಪುರಸ್ಕಾರ ಸಮಾರಂಭವು ಚೂಂತಾರಿನ ಉಪಾಸನಾ ಮನೆಯಲ್ಲಿ ಜರಗಿತು. ಪುರೋಹಿತರೂ ಪೌರೋಹಿತ್ಯ ಸಹಾಯಕರೂ ಆಗಿರುವ ಕಾಪುತಡ್ಕ ಶಂಕರನಾರಾಯಣ ಶಾಸ್ತ್ರಿ ಮತ್ತು ಶ್ರೀಮತಿ ಸವಿತಾ ಶಾಸ್ತ್ರಿ ಮತ್ತು ಪುರೋಹಿತರಾದ ಮಾಡಾವಿನ ಎಲ್ಯಡ್ಕ ಗೋಪಾಲಕೃಷ್ಣ ಭಟ್ ಮತ್ತು ಶ್ರೀಮತಿ...

ಸುಳ್ಯ ತಾಲೂಕು ಪಂಚಾಯತ್ ತ್ರೈಮಾಸಿಕ ಸಭೆ

ಹಾಸಿಗೆ ಇದ್ದಷ್ಟೆ ಕಾಲು ಚಾಚಬೇಕೆ ಹೊರತು, ಹೆಚ್ಚಿಗೆ ಚಾಚಬಾರದು ಬಾಚಿದರೆ ಅಭಿವೃದ್ಧಿ ಕೆಲಸವಾಗಲು ಸಾಧ್ಯವಿಲ್ಲ: ಶಾಸಕಿ ಭಾಗೀರಥಿ ಮುರುಳ್ಯ ಸುಳ್ಯ ಅಂಬೇಡ್ಕರ್ ಭವನ ಕಾಮಗಾರಿ ಕೆಲಸಕ್ಕೆ ಎಲ್ಲಾ ಇಲಾಖೆಯವರು ಕೈಜೋಡಿಸಬೇಕು ಹಾಗೂ ಯಾವುದೇ ಅಭಿವೃದ್ಧಿ ಕೆಲಸ ಆಗದಿದ್ದರೂ ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿ ಈ ಬಾರಿ ಪೂರ್ಣಗೊಳಿಸಲೇಬೇಕು. ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ...

ನಾಳೆ (ನ.26) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಕಾವು-ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರ್‌ನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾ ಯಿಸುವ ಕಾಮಗಾರಿಯನ್ನು ಹಮ್ಮಿ ಕೊಂಡಿರುವುದರಿಂದ ನ.26ರಂದು ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ 33ಕೆ.ವಿ. ಕಾವು-ಸುಳ್ಯ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಯೋಗಾಸನ ದಲ್ಲಿ ಯಶ್ವಿನ್ ಅಳಕೆ ಕಂಚಿನ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ, ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕರ ವಿಭಾಗದಲ್ಲೂ ಯಶ್ವಿನ್...

ಯೋಗಾಸನದಲ್ಲಿ ಅಕ್ಷಯ ಬಾಬ್ಲುಬೆಟ್ಟು ಚಿನ್ನದ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ಆದಿತ್ಯವಾರ ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ...

ಸುಳ್ಯ ಪೈಚಾರ್‌ನಲ್ಲಿ ರಂಜಿಸಿದ ಅಲ್ ಅಮೀನ್ ಯೂತ್ ಸೆಂಟರ್ ರಾಜ್ಯ ಮಟ್ಟದ ದಫ್‌ ಸ್ಪರ್ಧೆ

ತಾಜುಲ್ ಹುದಾ ದಫ್ ಸಮಿತಿ ರೆಂಜಲಾಡಿ ಚಾಂಪಿಯನ್,ಅನ್ಸಾರಿಯ ದಫ್ ಸಮಿತಿ ಕೃಷ್ಣಾಪುರ ರನ್ನರ್ಸ್ ಅಪ್ ಪೈಚಾರ್ ಅಲ್-ಅಮೀನ್ ಯೂತ್ ಸೆಂಟರ್‌ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ಹಾಗೂ ನೂತನ ಕಚೇರಿ ಉದ್ಘಾಟನೆ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ದಫ್ ಸ್ಪರ್ಧೆಯಲ್ಲಿ ಬಹಳ ಜಿದ್ದಾ ಜಿದ್ದಿನ ಸ್ಪರ್ಧೆ ನಡೆದು ತಾಜುಲ್ ಹುದಾ ದಫ್ ಸಮಿತಿ ರೆಂಜಲಾಡಿ...

ಅರಂತೋಡು : ಚಿಕನ್ ಸೆಂಟರ್ ನಲ್ಲಿ ಅಕ್ರಮ ಮದ್ಯ ಮಾರಾಟ – ಇಲಾಖೆ ದಾಳಿ – ಪ್ರಕರಣ ದಾಖಲು

ಅರಂತೋಡಿನಲ್ಲಿ ಅಡ್ಕಬಳೆ ರಸ್ತೆಯಲ್ಲಿರುವ ಚಿಕನ್ ಸೆಂಟರ್ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ನಡೆಸಿದ್ದು, ಕೇಸು ದಾಖಲಾಗಿದೆ ಎಂದು ತಿಳಿದು ಬಂದಿದೆ.ನ 23 ರಂದು ರಾತ್ರಿ 9:00ಗಂಟೆಗೆ ಅರಂತೋಡು ಗ್ರಾಮದ ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ...

ಗೃಹ ಸಚಿವ ಪರಮೇಶ್ವರ್ ದ.ಕ ಜಿಲ್ಲೆಗೆ ಆಗಮನ – ದೊರೆಯುವುದೇ ಕುಕ್ಕೆ ಠಾಣೆಗೆ ಉದ್ಘಾಟನೆ ಭಾಗ್ಯ

ಸುಬ್ರಹ್ಮಣ್ಯ: ರಾಜ್ಯದ ನಂಬರ್ ವನ್ ದೇವಾಲಯ ಹಾಗೂ ನಾಗಾರಾಧನೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಹೊರ ಠಾಣೆಯ ಕೆಲಸ ಕಾಮಗಾರಿಗಳು ಸಂಪೂರ್ಣವಾಗಿ ಉದ್ಘಾಟನೆಗೆ ಸಿದ್ದಗೊಂಡಿದ್ದರೂ ಉದ್ಘಾಟನೆ ಭಾಗ್ಯ ದೊರೆಯದೇ ಇರುವುದು ದೌರ್ಭಾಗ್ಯವೇ ಸರಿ ಎನ್ನಬಹುದು. ಈ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ ಗೃಹ ಸಚಿವರು ಆಗಮಿಸುತ್ತಿದ್ದು, ಈ ಭೇಟಿ...
Loading posts...

All posts loaded

No more posts

error: Content is protected !!