- Wednesday
- April 2nd, 2025

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕಾಮಗಾರಿ ಪೂರ್ಣಗೊಂಡರೂ ಬಾಕಿ ಉಳಿದಿರುವ ಇತರ ಠಾಣೆ ಮತ್ತು ವಸತಿ ಗೃಹಗಳ ಉದ್ಘಾಟನೆಗೆ ಬಹುತೇಕ ದಿನಾಂಕ ಅಂತಿಮಗೊಂಡಿದ್ದು ನ. ೩೦ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ಎಸ್.ಪಿ. ಯತೀಶ್ ಎನ್. ತಿಳಿಸಿದರು. ಅವರು ಸುಬ್ರಹ್ಮಣ್ಯ ಠಾಣೆಗೆ ಭೇಟಿ ನೀಡಿ ಮಾತನಾಡುತ್ತಾ ಕುಕ್ಕೆ ಜಾತ್ರೋತ್ಸವ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಮಾದರಿಯ...

ಕುಕ್ಕೆ ಸುಬ್ರಹ್ಮಣ್ಯ ಸಹಿತ ಉದ್ಘಾಟನೆ ಬಾಕಿ ಉಳಿದ ಠಾಣೆ ಮತ್ತು ವಸತಿ ಗೃಹಗಳ ಉದ್ಘಾಟನೆ ಬಹುತೇಕ ದಿನಾಂಕ ಅಂತಿಮಗೊಂಡಿದ್ದು ನ. ೩೦ ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ನಡೆಸಲಿರುವರು ಎಂದು ತಿಳಿಸಿದರು. ಅವರು ಸುಬ್ರಹ್ಮಣ್ಯ ಠಾಣೆಗೆ ಭೇಟಿ ನೀಡಿ ಮಾತನಾಡುತ್ತಾ ಕುಕ್ಕೆ ಜಾತ್ರೋತ್ಸವ ಕಾರ್ಯಕ್ರಮಗಳಿಗೆ ಬೇಕಾಗುವ ಎಲ್ಲಾ ಮಾದರಿಯ ಭದ್ರತಾ ಪರಿಶೀಲನೆ ಮತ್ತು ಪಾರ್ಕಿಂಗ್...

ರಾಮ ಲಕ್ಷ್ಮಣ ಕೊಪ್ಪರಿಗೆ ಏರುವ ಕಾರ್ಯಕ್ರಮ ಇಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವನಡೆಯಲಿದೆ. ನ.30- ಲಕ್ಷದೀಪೋತ್ಸವ,ಡಿ.01- ಶೇಷವಾಹನೋತ್ಸವ,ಡಿ.02- ಅಶ್ವವಾಹನೋತ್ಸವ, ಡಿ.03- ಮಯೂರ ವಾಹನೋತ್ಸವ, ಡಿ.04- ಶೇಷವಾಹನೋತ್ಸವ,, ಡಿ.05- ಹೂವಿನ ತೇರಿನ ಉತ್ಸವ, ಡಿ.06- ಪಂಚಮಿ ರಥೋತ್ಸವ,, ಡಿ.07- ಪ್ರಾತಃ ಕಾಲ ಚಂಪಾಷಷ್ಠಿ ಮಹಾರಥೋತ್ಸವ,ಡಿ.08- ರಂದು ಅವಭ್ರತೋತ್ಸವ, ನೌಕಾವಿಹಾರ, ನಡೆದು ಡಿ.12- ಕೊಪ್ಪರಿಗೆ ಇಳಿಯುವುದು, ರಾತ್ರಿ ನೀರುಬಂಡಿ...

ಅಕ್ರಮ ಸಕ್ರಮ ಷರತ್ತು ಸಡಿಲಿಸಲು : ಮುಳಿಯ ಕೇಶವ ಭಟ್ ಮನವಿ ಸರ್ಕಾರದ ಅಕ್ರಮ-ಸಕ್ರಮ ಯೋಜನೆಯ ಷರತ್ತುಗಳನ್ನು ಸಡಿಲಿಸಿ ಯೋಜನೆಯ ಪ್ರಯೋಜನಗಳಿಂದ ರೈತರು ವಂಚಿತರಾಗದಂತೆ ಮಾಡಬೇಕೆಂದು ಸರ್ಕಾರಕ್ಕೆ ತಾ.ಪಂ ಮಾಜಿ ಅಧ್ಯಕ್ಷ ಹಾಗೂ ಭಾರತೀಯ ಮಂಡಳಿಯ ನಿರ್ದೇಶಕ ಮುಳಿಯ ಮನವಿ ಮಾಡಿದ್ದಾರೆ. ಅರ್ಜಿದಾರರು (ನಮೂನೆ-50.53 ರಡಿ ಅರ್ಜಿ ಸಲ್ಲಿಸಿ ಕೃತಾವಳಿ ಮಾಡಿರುವ ಜಮೀನು ಮಂಜೂರಾಗದೇ ಇದ್ದರೂ)...

ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಬಂದಿದ್ದ ಅಡ್ಕಾರಿನ ವ್ಯಕ್ತಿಯೊಬ್ಬರು ಸುಳ್ಯ ತಾಲೂಕು ಕಚೇರಿಯ ಪಡಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇದೀಗ ವರದಿಯಗಿದೆ. ಅಡ್ಕಾರಿನ ರಾಘವ ಆಚಾರ್ಯ (65 ವರ್ಷ) ಎಂಬವರು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಇಂದು ಸುಳ್ಯ ತಾಲೂಕು ಕಚೇರಿಯ ಪಡಶಾಲೆಗೆ ಬಂದಿದ್ದರು. ಅರ್ಜಿ ಸ್ವೀಕರಿಸಿದ ಅಲ್ಲಿನ ಸಿಬ್ಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳಿ...