- Tuesday
- March 10th, 2026
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.19ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
ಅಜ್ಜಾವರ ಗ್ರಾಮದ ಮೇನಾಲ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ನ.೧೭ ರಂದು ಶಾಲಾ ವೇದಿಕೆಯಲ್ಲಿ ನಡೆಯಿತು. ಅಂಗನವಾಡಿ ಮಕ್ಕಳಿಗೆ, ಶಾಲೆಯ ವಿಧ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ದೇವಕಿ ಮೇನಾಲ ವಹಿಸಿದ್ದರು. ಕಾರ್ಯಕ್ರಮದಲ್ಲಿರಾಮಚಂದ್ರ ಪಳ್ಳತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಜಿ ಗ್ರಾ.ಪಂ...
ಅಲೆಟ್ಟಿ ಗ್ರಾಮದ ಬಡ್ಡಡ್ಕ - ತಿಮ್ಮನಮೂಲೆ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 3.00 ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ರಸ್ತೆಯ ಪಲಾನುಭವಿಗಳಾದ ರಾಧಕೃಷ್ಣ ನಾಯ್ಕ, ಶಶಿಧರ ನಾಯ್ಕ, ನಾರಾಯಣ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್. ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಜಿ.ಎಲ್. ಆಚಾರ್ಯ ಸಂಸ್ಮರಣಾ ಕಾರ್ಯಕ್ರಮವು ನ.೧೭ರಂದು ಪುತ್ತೂರು ಬೈವಾಸ್ನಲ್ಲಿರುವ ಅಶ್ಮಿ ಕಂಫಟ್ಸ್ ಸಭಾಂಗಣದಲ್ಲಿ ನಡೆಯಿತು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇದರ ಪೂರ್ವಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಸುಬ್ರಹ್ಮಣ್ಯ ನ.17: ಸುಬ್ರಹ್ಮಣ್ಯದ ಕೆ ಎಸ್ ಎಸ್ ಕಾಲೇಜಿನ ಎನ್ ಎಸ್ ಎಸ್ ಘಟಕವು ಬಿಳಿನೆಲೆ ಕೈಕಂಬ ಗ್ರಾಮವನ್ನು ದತ್ತು ಗ್ರಾಮ ವಾಗಿ ಸ್ವೀಕರಿಸಿದ್ದು, ಇದರ ಮೊದಲ ಕಾರ್ಯಯೋಜನೆ ಇಂದು ಚಾಲನೆಗೊಂಡಿದ್ದು, ದತ್ತುಗ್ರಾಮ ಸ್ವಿಕಾರದ ಉದ್ಘಾಟನಾ ಸಮಾರಂಭವು ಇಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಾರದ ದಿನೇಶ್ ವಹಿಸಿದ್ದರು. ಉದ್ಘಾಟನೆ ಯನ್ನು...
ಕರ್ನಾಟಕ ಸರ್ಕಾರ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆಯ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಅಂಗವಾಗಿ ಗ್ರಂಥಾಲಯದ...
ಹಲವಾರು ವರ್ಷಗಳಿಂದ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಪ್ರೆಂಡ್ಸ್ ಬೆಳ್ಳಾರೆ, ಸಂಕಷ್ಟದಲ್ಲಿರುವ ವಿದ್ಯಾರ್ಥಿಗೆ ಆರ್ಥಿಕ ನೆರವು ನೀಡುವ ಉದ್ಧೇಶದಿಂದ ನವರಾತ್ರಿಯ ಒಂದು ದಿನ ವಿವಿಧ ವೇಷ ಭೂಷಣಗಳೊಂದಿಗೆ ಬೆಳ್ಳಾರೆ ಪೇಟೆಯಲ್ಲಿ ಧನ ಸಂಗ್ರಹ ಮಾಡಲಾಗಿತ್ತು. ಬೆಳ್ಳಾರೆ ಗ್ರಾಮದ ದರ್ಖಾಸ್ತು 9 ವರ್ಷದ ವಿದ್ಯಾರ್ಥಿ ಹಿತೇಶ್ ಅನಾರೋಗ್ಯ ನಿಮಿತ್ತ ಸಾಯಿಬಾಬಾ ಕ್ಯಾನ್ಸರ್...
ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇದೆ. ನ 17 ರಂದು ಸಂಜೆ ಕಲ್ಲುಗುಂಡಿ ಸಮೀಪ ವಾಹನ ಅಪಘಾತವಾಗಿದ್ದು ಅದರಲ್ಲಿದ್ದ ಓರ್ವ ಗಾಯಾಳುವನ್ನು ಆಂಬುಲೆನ್ಸ್ ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿತ್ತು. ಕಾರು ಆಸ್ಪತ್ರೆಗೆ ಬರುತ್ತಿದ್ದಂತೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗ ಇರುವ ಜಾಗದಲ್ಲಿ ವೈದ್ಯರೊಬ್ಬರ ಕಾರು ನಿಲ್ಲಿಸಿದ್ದು ಈ...
ಶಾರದಾ ಕುಟುಂಬ ವಿಕಸನ ಮಂಡಳಿ ಪುತ್ತೂರು ಮತ್ತು ಸುಳ್ಯ ಘಟಕ ಹಾಗೂ ಮಾತೃ ಸಮನ್ವಯ ಸಮಿತಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ ಕಾರ್ಯಯಾನದ ಅಂಗವಾಗಿ ಬೆಳ್ಳಾರೆ ಗ್ರಾಮ ವಿಭಾಗೀಯ ದೀಪ ಪ್ರಜ್ವಲನೆ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ದೇವಸ್ಥಾನ ಸಭಾಭವನದಲ್ಲಿ ಇಂದು ನಡೆಯಿತು. ಅಜಪಿಲ ಕ್ಷೇತ್ರದ ಅರ್ಚಕರಾದ ಉದಯ ಕುಮಾರ್ ಭಟ್ ಕೆ. ಟಿ ದೀಪ...
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಸುವಿಚಾರ ಸಾಹಿತ್ಯ ಸಂಘ ಮತ್ತು ರಾಮನ್ ಇಕೋ ಕ್ಲಬ್ ವತಿಯಿಂದ ಸಾಹಿತ್ಯ ಸಂವಾದ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶ್ರೀ ಅಜಿತ್ ಐವರ್ನಾಡು ಕೆಎಸ್ ಗೌಡ ವಿದ್ಯಾಸಂಸ್ಥೆಯ ಅಧ್ಯಾಪಕರು, ದೈವ ಮಧ್ಯಸ್ಥರೂ ಆಗಿರುವ ಇವರು ಜಾನಪದ ಸಾಹಿತ್ಯ ಕುರಿತಾಗಿ ಮಾತನಾಡುತ್ತಾ...
Loading posts...
All posts loaded
No more posts
