- Sunday
- April 20th, 2025

ಕನ್ನಡ ರಾಜ್ಯೋತ್ಸವ - ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ...

ಎಸ್.ಅಂಗಾರರು ಸಚಿವರಾಗಿದ್ದ 2022-23ನೇ ಸಾಲಿನಲ್ಲಿ ಸುರಿದ ಬಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ದುರಸ್ತಿಗಾಗಿ ಮಳೆ ಪರಿಹಾರ ಕಾರ್ಯಕ್ರಮದಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದ 3 ಕೋಟಿ ರೂ.ಗಳ ಕಾಮಗಾರಿಗಳ ಪಟ್ಟಿಗೆ ಆಗಿನ ಸರಕಾರ ಮಂಜೂರಾತಿ ನೀಡಿತ್ತು. ಆ ಪಟ್ಟಿಯಲ್ಲಿದ್ದ. ಈ ಕೆಳಗೆ ಉಲ್ಲೇಖಿಸಲಾದ ರಸ್ತೆಗಳ ಅಭಿವೃದ್ಧಿಗೆ...

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಸಭೆ 04/11/2024 ಸೋಮವಾರದಂದು ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷರಾದ ಶ್ರೀಯುತ ವಿಶ್ವನಾಥ ಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ...

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ *ಎತ್ತ ಸಾಗುತ್ತಿದೆ ದೇಶ ಕಟ್ಟುವ ಯುವಜನತೆ ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 08-11-2024 ರಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ...

ಸುಳ್ಯದ ಬಸ್ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕಲ್ಕಿ ಮೊಬೈಲ್ ಶೋ ರೂಮ್ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ಡ್ರಾ ಇಂದು ನಡೆಯಿತು. ತಾ.ಪಂ. ಮಾಜಿ ಅಧ್ಯಕ್ಷ ಶಂಕರ ಪೆರಾಜೆ ಡ್ರಾ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅನುಗ್ರಹ ಹೋಟೆಲ್ ನ ಕುಸುಮಾಧರ, ಸಂಭ್ರಮ ಇಲೆಕ್ಟ್ರಾನಿಕ್ಸ್ ನ ರೋಹಿತ್, ಮಾಧವ ಬೆಟ್ಟಂಪಾಡಿ, ಮಹೇಶ್ ಗುಡ್ಡೆಮನೆ, ಲಿಗೋಧರ...

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೆ.ಆರ್.ಸಿ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋ ಚಾಲಕ-ಮಾಲಕರ ಸಂಘ(ರಿ.), ಯುವ ತೇಜಸ್ಸು ಟ್ರಸ್ಟ್,...

ಅಜ್ಜಾವರ ಗ್ರಾಮ ಪಂಚಾಯತ್ನ ನೂತನ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ವಿಷ್ಣುನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಜ್ಜಾವರ ಗ್ರಾ.ಪಂ.ಅಧ್ಯಕ್ಷರಾಗಿದ್ದ ಬೇಬಿ ಅವರ ರಾಜಿನಾಮೆ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನ.೭ ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಅಜ್ಜಾವರ ಗ್ರಾ.ಪಂ. ನ ಅಧ್ಯಕ್ಷತೆ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಕಳೆದ ಬಾರಿ ಅಧ್ಯಕ್ಷತೆ ಆಯ್ಕೆ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ...

ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರ ಅಧ್ಯಕ್ಷತೆಯಲ್ಲಿ ನಗರ ಪಂಚಾಯತ್ ಸಭಾಂಗಣದಲ್ಲಿ ನ.೫ರಂದು ನಡೆಯಿತು.ವಸತಿ ಸಂಬoಧಿಸಿದ ಹಂಚಿಕೆ ಮಾಡಲಾದ ತಾತ್ಕಲಿಕ ಪಟ್ಟಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು.ನಗರ ಪಂಚಾಯತ್ಗಳಲ್ಲಿ ಸೀಮಿತ ಅನುದಾನ ಇರುವಾಗ ಇಲ್ಲಿನ ಅನುದಾನವನ್ನು ನಗರದ ಅಭಿವೃದ್ಧಿ, ಮೂಲಸೌಕರ್ಯಕ್ಕೆ ಬಳಸಬೇಕು. ಮತ್ತಿತರ ಕೆಲಸಗಳಿಗೆ ಎಂಎಲ್ಎ,...

ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ, ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ಬೆಳದಿಂಗಳ ಹರಟೆ ಅನ್ನುವ ವಿನೂತನವಾದ ಕಾರ್ಯಕ್ರಮದಲ್ಲಿ ರಸಪ್ರಶ್ನೆ,ಹಾಡು,ನಾಲಿಗೆ ಸುರುಳಿ,ಹರಟೆ ಯೊಂದಿಗೆ, ದೇಹ ಮನಸ್ಸಿಗೆ ಮುದ ನೀಡುವ ಕೆರೆದಂಡೆ ಆಟ ಹಾಗೂ ಮಧುರವಾದ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಸುಂದರ ಕ್ಷಣಗಳ ಕಾರ್ಯಕ್ರಮ ಸೂರ್ಯ ನಿಲಯ ಕಲ್ತಡ್ಕದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ...

ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿಗೆ ಜಿಲ್ಲಾ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ 14ರ ವಯೋಮಾನದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಖುಷಿ ಸಿ 8ನೇ ತರಗತಿ ಇವರು ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಹಳೆ ಗೇಟಿನ ನಿವಾಸಿಯಾದ ಸುಳ್ಯ...

All posts loaded
No more posts