- Saturday
- March 7th, 2026
ಮಡಪ್ಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ , ಕಸ್ತೂರಿ ರಂಗನ್ ವರದಿಯ ವಿರುದ್ಧ , ಪಿಡಿಓ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು. ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿಯವರು ಭಾಗವಹಿಸಿ , ವರದಿಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸದಸ್ಯರಾದ ಚಂದ್ರಶೇಖರ ಬಾಳುಗೋಡು ಉಪಸ್ಥಿತರಿದ್ದರು. ಗ್ರಾಮ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ...
ಹರ್ನಿಯಾ ಎನ್ನುವುದು ಹೊಟ್ಟೆಯ ಅಥವಾ ಕಿಬ್ಬೊಟ್ಟೆಯ ಭಾಗದಲ್ಲಿ ಕಂಡುಬರುವ ವೈದ್ಯಕೀಯ ಸ್ಥಿತಿಯಾಗಿದ್ದು, ಹೊಟ್ಟೆಯ ಭಾಗದ ಅಂಗಗಳು ಸ್ನಾಯು ಅಥವಾ ಅಂಗಾಂಗಗಳ ನಡುವೆ ತೂರಿಕೊಂಡು ಚರ್ಮದ ಕೆಳ ಭಾಗದಲ್ಲಿ ಬಲೂನಿನಂತೆ ಊದಿಕೊಂಡು ಅಥವಾ ಸರಿದುಕೊಂಡು ಮಾಯವಾಗುವ ಸ್ಥಿತಿಯಾಗಿರುತ್ತದೆ. ಅಚ್ಚಕನ್ನಡದಲ್ಲಿ ಉಸುರು ಬುರುಡೆ ಅಥವಾ ಬೂರು ಎಂದು ಕರೆಯುತ್ತಾರೆ. ನಾವು ಉಸಿರು ದೀರ್ಘವಾಗಿ ತೆಗೆದುಕೊಂಡಾಗ ಹೊಟ್ಟೆಯ ಭಾಗದಲ್ಲಿ ಒತ್ತಡ...
