- Wednesday
- April 2nd, 2025

ಮೈಸೂರಿನ ಜಗನ್ಮೋಹನ್ ಪ್ಯಾಲೇಸ್ ನಲ್ಲಿ ಡಿ.1 ರಂದು ನಡೆದ ನಡೆದ ಎ.ವಿ.ಎಸ್ ಕ್ರಿಯೇಷನ್ಸ್ ನ್ಯಾಚುರಲ್ ವ್ಯಾಲ್ಯೂಬಲ್ ಸಪೋರ್ಟ್ ಮೈಸೂರು ಇಲ್ಲಿ 9ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ರಾಜ್ಯಮಟ್ಟದ ಜೂನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಸೋನ ಅಡ್ಕಾರ್ ಚಾಂಪಿಯನ್ ಆಗಿ ಚಿನ್ನದ ಪದಕ ಪಡೆದಿರುತ್ತಾರೆ. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್...

ಎಣ್ಮೂರು ಎಸ್. ಜಿ.ಪ್ರಂಡ್ಸ್ ಕ್ಲಬ್ ಇದರ ನೂತನ ಸಮಿತಿ ಇತ್ತೀಚೆಗೆ ರಚನೆಗೊಂಡಿದೆ. ಗೌರವಾಧ್ಯಕ್ಷರಾಗಿ ಸುಜೀತ್ ರೈ ಪಟ್ಟೆ, ಅಧ್ಯಕ್ಷರಾಗಿ ಬಾಲಕೃಷ್ಣ ರೈ, ಉಪಾಧ್ಯಕ್ಷರಾಗಿ ಪ್ರಮೋದ್ ಕುಮಾರ್ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್ ಗೌಡ ಪಟ್ಟೆ, ಕೋಶಾಧಿಕಾರಿಯಾಗಿ ಮುಸ್ತಫಾ ಕಜೆ, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಸೆಲಿತ್, ಜೊತೆ ಕೋಶಾಧಿಕಾರಿಯಾಗಿ ಚಿದಾನಂದ ಕಾಪಡ್ಕ ಆಯ್ಕೆಯಾದರು.

ರಾಜ್ಯ ಕರುನಾಡ ಹಣತೆ ಕವಿಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ (ರಿ) ಚಿತ್ರದುರ್ಗ ಕವಿನುಡಿ ಪ್ರೇರಣಾ ನುಡಿಗಳ ವೀಡಿಯೋ ವಾಚನ ಸ್ಪರ್ಧೆಯಲ್ಲಿ ಅಕ್ಷತಾ ನಾಗನಕಜೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ವಿಜೇತರಿಗೆ ಡಿಸೆಂಬರ್ 9ಕ್ಕೆ ಚಿತ್ರದುರ್ಗದಲ್ಲಿ ನಡೆಯುವ ಜಾನಪದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಹಾಗೂ ಪ್ರಶಸ್ತಿ ದೊರೆಯಲಿದೆ.ಹಾಗೂ "ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ ದಾಖಲೆ...

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ 8ನೇ ವಾರದ ಡ್ರಾ ಹಾಗೂ ದ್ವಿತೀಯ ತಿಂಗಳ ಟಿವಿಎಸ್ ಜುಪಿಟರ್ ಬಂಪರ್ ಡ್ರಾ ಇಂದು ನಡೆಯಿತು. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಸದಸ್ಯೆ...

ಕಳೆದ ಎರಡು ದಿನಗಳ ಹಿಂದೆ ಪೈಚಾರು ಫುಡ್ ಪಾಯಿಂಟ್ ಹೊಟೇಲಿಗೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡಿದ್ದ ಚಾಲಾಕಿ ಕಳ್ಳನನ್ನು ಸುಳ್ಯ ಪೋಲಿಸರ ಜೊತೆಗೆ ಪೈಚಾರಿನ ಯುವಕರು ಸೇರಿಕೊಂಡು ಛಲ ಬಿಡದೆ ಹಗಲಿರುಳು ಹುಡುಕಾಟ ನಡೆಸಿ ಕೊನೆಗೂ ಕಳ್ಳನನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ನ 3೦ ರಂದು ನಡೆದಿದ್ದ ಹೊಟೇಲ್ ಕಳ್ಳತನದ...

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ...

ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ(ಡಿ.3) ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ...

ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿದ್ದು ಸುಳ್ಯದಲ್ಲಿ ಕಳೆದ ರಾತ್ರಿಯಿಂದ ಮಳೆ ಆರಂಭವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕಾಲಿಕ ಮಳೆಯಿಂದ ಕೃಷಿಕರನ್ನು ಕಂಗಾಲಾಗುವಂತೆ ಮಾಡಿದೆ.

ಶಾಲಾ-ಕಾಲೇಜು ದಿನಗಳದು ಮುಗಿದು ಹೋಗಿದೆ ಇಂದು, ವರ್ಷಗಳ ಕಾಲ ಜೊತೆಗಿದ್ದ ಬಂಧ ದೂರ ಸಾಗುತ್ತಿದೆ ಇಂದು…ಸ್ವಾರ್ಥವಿಲ್ಲದೇ ಪ್ರೀತಿ ತೋರಿದ ಸ್ನೇಹವದು ಸೂತ್ರ ತಪ್ಪಿದೆ ಇಂದು, ಒಲ್ಲದ ಮನಸ್ಸಿನಿಂದಲೇ ದೂರವಾಗುತ್ತಿದೆ ಇಂದು…ವರ್ಷಗಳ ಕಾಲ ಜೊತೆಯಾಗಿ ಸಾಗಿದ ಈ ಪಯಣ ದಾರಿ ಬದಲಿಸುತ್ತಿದೆ ಇಂದು, ಇನ್ನು ಅವರವರ ಬದುಕಿನ ದಾರಿಯ ಹುಡುಕಿ ಎಲ್ಲರೂ ಸಾಗುವರು ಮುಂದು…ಬದುಕಿನ ಬಗ್ಗೆ ಚಿಂತೆಯಿಲ್ಲದೇ...

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು. ಸಾಲು ಸಾಲು ಹಣತೆ ದೀಪಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷದೀಪೋತ್ಸವವು ಭಕ್ತಿ-ಸಡಗರದಿಂದ ನಡೆಯಿತು. ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು.ಶ್ರೀ ದೇವಳದ ಅರ್ಚಕರು ಉತ್ಸವದ ವಿದಿ ವಿಧಾನ ನೆರವೇರಿಸಿದರು. ರಥಬೀದಿಯಿಂದ...

All posts loaded
No more posts