ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಗಂಗಾಧರ ಬೆಳ್ಚಪ್ಪಾಡ (63) ಅಲ್ಪಕಾಲದ ಅಸೌಖ್ಯದಿಂದ ಡಿ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಟಿವೈಧ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ರನ್ನು ಅಗಲಿದ್ದಾರೆ.

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಗಂಗಾಧರ ಬೆಳ್ಚಪ್ಪಾಡ (63) ಅಲ್ಪಕಾಲದ ಅಸೌಖ್ಯದಿಂದ ಡಿ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಟಿವೈಧ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ರನ್ನು ಅಗಲಿದ್ದಾರೆ.

06.03.2026 e paper
e paper 16.01.2026