ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಮಾಜಿ ಪ್ರಧಾನಿ ವಾಜಪೇಯಿ ಹೆಸರು ಇಡುವಂತೆ ಮನವಿ amarasuddi - December 16, 2024 at 12:29 0 Tweet on Twitter Share on Facebook Pinterest Email . . . . . . . ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಭಾರತದ ಮಾಜಿ ಪ್ರಧಾನಿಯವರಾದ ಅಟಲ್ ಬಿಹಾರಿ ವಾಜಪೇಯಿ ಇವರ ಹೆಸರನ್ನು ಇಡುವಂತೆ ಅಟಲ್ ಬಿಹಾರಿ ವಾಜಿಪೇಯಿರವರ ಅಭಿಮಾನಿಗಳ ಸಂಘ ಸುಳ್ಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದೆ. Share this:WhatsAppLike this:Like Loading...