ಅರಂತೋಡಿನ ಅಡಿಮಾರಡ್ಕ ಎಂಬಲ್ಲಿ ಅಟೋ ರಿಕ್ಷಾ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾ ಚಾಲಕ ವಿಶ್ವನಾಥ ಗೌಡ ಉಕ್ರಾಜೆ ( ಕರ್ಕುಂಜ) ಅಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಅರಂತೋಡಿನ ಅಡಿಮಾರಡ್ಕ ಎಂಬಲ್ಲಿ ಅಟೋ ರಿಕ್ಷಾ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾ ಚಾಲಕ ವಿಶ್ವನಾಥ ಗೌಡ ಉಕ್ರಾಜೆ ( ಕರ್ಕುಂಜ) ಅಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.

06.03.2026 e paper
e paper 16.01.2026