- Saturday
- March 7th, 2026
ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿವಂಗತ ಡಾ. ಕುರುಂಜಿ ವೆಂಕಟರಮಣ ಗೌಡರ 96ನೇ ವರ್ಷದ ಜನ್ಮ ದಿನಾಚರಣೆಯ ಪ್ರಯುಕ್ತ ಪುಷ್ಪ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಿಸೆಂಬರ್ 26ರಂದು ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಲೀಲಾದರ್ ಡಿ. ವಿ. ಯವರು ಕುರುಂಜಿ ವೆಂಕಟರಮಣ...
ಸುಳ್ಯ ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಾಗೂ ಗಾಂಧಿ ಚಿಂತನ ವೇದಿಕೆ ಸುಳ್ಯ ಸಹಯೋಗದಲ್ಲಿ ನವ್ಯ ಸುಳ್ಯದ ಶಿಲ್ಪಿ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ ದಿನಾಚರಣೆ ಪ್ರಯುಕ್ತ 15 ನೇ ವರ್ಷದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಡಾ.ಕುರುಂಜಿಯವರ ಪುತ್ಥಳಿಯ ಬಳಿ...
ಮಾವಿನಕಟ್ಟೆ ದೇವ ರಸ್ರೆಯುದ್ದಕ್ಕೂ ಗಿಡಗಂಟಿ ಬೆಳೆದು ರಸ್ತೆ ಇಕ್ಕಟ್ಟಾಗಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ದೇವ ಕಂದ್ರಪ್ಪಾಡಿ ರಸ್ತೆ ಸಂಚಾರ ಬ್ಲಾಕ್ ಆಗಿರುವುದರಿಂದ ದೇವ ಮಾವಿನಕಟ್ಟೆ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತಿದೆ. ಯಾವುದೇ ಅಪಘಾತಗಳು ಸಂಭವಿಸುವ ಮೊದಲು ಜಿ.ಪಂ.ರಸ್ತೆಯನ್ನು ಸಂಬಂಧಪಟ್ಟವರು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ ಅಗತ್ಯ. ನಿರಂತರ ದೈಹಿಕ ಕಸರತ್ತು ಅಥವಾ ವ್ಯಾಯಾಮದಿಂದ ಅಪಾಯಕಾರಿ ರೋಗಗಳಾದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ಮಧುಮೇಹ, ಅಧಿಕರಕ್ತದೊತ್ತಡ, ಗಂಟು ನೋವು, ಮಾನಸಿಕ ಖಿನ್ನತೆ ಮುಂತಾದವುಗಳನ್ನು ಬಹಳ ಸುಲಭವಾಗಿ ತಡೆಗಟ್ಟಬಹುದು. ಅತೀ ಕಡಿಮೆ ಖರ್ಚಿನಲ್ಲಿ ದೊರಕಬಹುದಾದ ಅತ್ಯಂತ ಪರಿಣಾಮಕಾರಿಯಾದ ವ್ಯಾಯಾಮ...
