- Thursday
- April 23rd, 2026
ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರಾಗಿದ್ದ ದಿ. ತುದಿಯಡ್ಕ ವಿಷ್ಣಯ್ಯ ರವರ ಪುತ್ರ ಹಾಗೂ ಈಗಿನ ಆಡಳಿತ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕರವರ ಸಹೋದರ ಗಿರಿಜಾಶಂಕರ ತುದಿಯಡ್ಕರವರು ನಿನ್ನೆ ಸಂಜೆ ತೀವ್ರ ಅಸೌಖ್ಯಕ್ಕೊಳಗಾಗಿ ಪ್ರಜ್ಞಾರಹಿತರಾಗಿದ್ದು ಅವರನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.