- Monday
- April 21st, 2025

ಮಿತ್ರವೃಂದ ಪೈಲಾರು(ರಿ.), ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.), ಶೌರ್ಯ ಯುವತಿ ಮಂಡಲ(ರಿ.)ಪೈಲಾರು ಇದರ ಜಂಟಿ ಆಶ್ರಯದಲ್ಲಿ ಪೈಲಾರು ಸಮಸ್ತ ಜನರ ಸಹಯೋಗದೊಂದಿಗೆ "ನಮ್ಮ ಊರು ನಮ್ಮ ರಸ್ತೆ"ಶ್ರಮದಾನ ಕಾರ್ಯಕ್ರಮ ಡಿ.15ರಂದು ನಡೆಯಿತು. ಪೈಲಾರಿನಿಂದ ಕುಕ್ಕುಜಡ್ಕ ತನಕ ರಸ್ತೆಯ ಬದಿ ಇರುವ ಗಿಡ ಮತ್ತು ಪೊದೆಗಳನ್ನು ತೆಗೆದು ರಸ್ತೆಯನ್ನು ಸ್ವಚ್ಛಗೊಳಿಸುವ ಮತ್ತು ರಸ್ತೆಯ ಗುಂಡಿಗಳಿಗೆ ಕಲ್ಲು ಹಾಕುವ ಮೂಲಕ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂ.ಬಿ.ಎ. ಮತ್ತು ಎಂ.ಟೆಕ್. ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ 2024-25 ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀಮತಿ ಸುಪ್ರೀತಾ ಕೆ.ಎಸ್. ಮುಖ್ಯ ಕ್ಯಾಶಿಯರ್, ಬ್ಯಾಂಕ್ ಆಫ್ ಬರೋಡಾ, ಸುಳ್ಯ ಶಾಖೆ ಇವರು ವಿದ್ಯಾಭ್ಯಾಸದ ಮಹತ್ವ ಮತ್ತು ಪೋಷಕರೊಂದಿಗೆ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬುದಾಗಿ ತಿಳಿಸಿದರು. ಗೌರವ ಅತಿಥಿಗಳ ನೆಲೆಯಲ್ಲಿ ಮಾತನಾಡಿದವಿ.ಟಿ.ಯು...

ಡಿ. 17 ರಂದು ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ "ಪ್ಯಾನಲ್ ವಕೀಲರು ಹಾಗೂ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ. ಎಸ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಬಿ.ಜಿ...

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ ಜನವರಿ 4 ಮತ್ತು 5 ರಂದು ಸಂಜೆ 6.45 ಕ್ಕೆ ನೀನಾಸಂ ತಿರುಗಾಟ ತಂಡದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.ಜ.04 ರಂದು ಮೂಲ ಭವಭೂತಿಯ, ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ಮಾಲತಿ ಮಾಧವ ಹಾಗೂ ಜ.05 ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ,...

ಡಿ. 17 ರಂದು ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ "ಪ್ಯಾನಲ್ ವಕೀಲರು ಹಾಗೂ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ. ಎಸ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಬಿ.ಜಿ...

ಡಿ. 17 ರಂದು ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ "ಪ್ಯಾನಲ್ ವಕೀಲರು ಹಾಗೂ ಅರೆಕಾಲಿಕ ಸ್ವಯಂ ಸೇವಕರು, ಕಾನೂನು ನೆರವು ಅಭಿರಕ್ಷಕರು ಹಾಗೂ LGBTQIA ಸಮುದಾಯದವರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಸಂಧ್ಯಾ. ಎಸ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಬಿ.ಜಿ...

ಸುಳ್ಯದ ಫೆಡರಲ್ ಬ್ಯಾಂಕ್ ನ ಎ.ಟಿ.ಎಂ ನಲ್ಲಿ ಸಾಮಾಜಿಕ ಕಾರ್ಯಕರ್ತ ಶಾರಿಖ್ ಎಂಬುವವರು 1,500 ರೂಪಾಯಿ ಹಣವನ್ನು ಡ್ರಾ ಮಾಡಿದ ಸಂದರ್ಭದಲ್ಲಿ ಮೆಷಿನ್ ನಿಂದ ಸುಮಾರು 3,500 ರೂಪಾಯಿ ಹಣ ಬಂದಿದ್ದು, ಹೆಚ್ಚುವರಿಯಾಗಿ ಬಂದ 2 ಸಾವಿರ ರೂಪಾಯಿ ಹಣವನ್ನು ಶಾರಿಖ್ ರವರು ಬ್ಯಾಂಕ್ ಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸಮಾಜಕ್ಕೆ ಮಾದರಿಯಾಗಿದ್ದು, ಬ್ಯಾಂಕ್ ನವರು...

ಸುಳ್ಯದ ಫೆಡರಲ್ ಬ್ಯಾಂಕ್ ನ ಎ.ಟಿ.ಎಂ ನಲ್ಲಿ ಸಾಮಾಜಿಕ ಕಾರ್ಯಕರ್ತ ಶಾರಿಖ್ ಎಂಬುವವರು 1,500 ರೂಪಾಯಿ ಹಣವನ್ನು ಡ್ರಾ ಮಾಡಿದ ಸಂದರ್ಭದಲ್ಲಿ ಮೆಷಿನ್ ನಿಂದ ಸುಮಾರು 3,500 ರೂಪಾಯಿ ಹಣ ಬಂದಿದ್ದು, ಹೆಚ್ಚುವರಿಯಾಗಿ ಬಂದ 2 ಸಾವಿರ ರೂಪಾಯಿ ಹಣವನ್ನು ಶಾರಿಖ್ ರವರು ಬ್ಯಾಂಕ್ ಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸಮಾಜಕ್ಕೆ ಮಾದರಿಯಾಗಿದ್ದು, ಬ್ಯಾಂಕ್ ನವರು...

ಸುಳ್ಯ ಕುಡಿಯುವ ನೀರಿನ ಯೋಜನೆ ಪೈಪ್ ಲೈನ್ ಕಾಮಗಾರಿಯಿಂದಾಗಿ ಧೂಳುಮಯವಾಗಿದ್ದು, ನ.ಪಂ.ಅಡಕತ್ತರಿಗೆ ಸಿಲುಕಿದೆ. ರಥಬೀದಿಯ ವ್ಯಾಪಾರಸ್ಥರಿಂದ ರಸ್ತೆ ತಡೆಗೆ ಚಿಂತನೆ ಎಂಬ ವರದಿ ಪ್ರಕಟವಾಗುತ್ತಿದ್ದಂತೆ ನ.ಪಂ ಅಧ್ಯಕ್ಷೆ ಶಶಿಕಲಾ ಎ ನೀರಬಿದರೆ ಪ್ರತಿಕ್ರಿಯಿಸಿ ಈ ಸಮಸ್ಯೆಗಳನ್ನು ನಾನು ಖುದ್ದಾಗಿ ತೆರಳಿ ಅವಲೋಕಿಸಿದ್ದೇನೆ. ಇಂದು ಅದಕ್ಕೆ ಬೇಕಾಗುವ ಎಲ್ಲಾ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ನ.ಪಂ ಮುಖ್ಯಾಧಿಕಾರಿ ಹಾಗೂ...

ಕೊಲ್ಲಮೊಗ್ರದ ಅಯ್ಯಪ್ಪ ಸ್ವಾಮಿಯ ರಜತ ರೇಖಾ ಚಿತ್ರದ ಸ್ಥಾಪನೆ ಹಾಗೂ ಮಂದಿರದ ಸಭಾಭವನ "ಶ್ರೀ ಮಯೂರ ಕಲಾಮಂದಿರ" ದ ನವೀಕಕರಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಸುಮಾರು 35 ಲಕ್ಷ ರೂ ವೆಚ್ಚದ ವಿವಿಧ ಯೋಜನೆ ಹಾಕಿಕೊಳ್ಳಲಾಗಿದೆ. ಗ್ರಾಮ ಪಂಚಾಯತ್, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಕ್ಷೇತ್ರ ಅಭಿವೃದ್ಧಿಯಾಗಲಿದೆ. ಹಾಗೂ ಊರವರ ಕಾರ್ಯಕ್ರಮಗಳಿಗೆ ಕನಿಷ್ಠ ದರದಲ್ಲಿ ಹಾಲ್...

All posts loaded
No more posts