- Sunday
- April 20th, 2025

ಫೈಹ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಅಡ್ಕ ಅಜ್ಜಾವರ ಇದರ ವತಿಯಿಂದ ನಡೆದ ಫುಟ್ಬಾಲ್ ಪಂದ್ಯಾಟದ ಬಹುಮಾನ ವಿತರಣೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ,ಕರ್ನಾಟಕ ಸರಕಾರದ ಅರೆಭಾಷೆ ಸಂಸ್ಕೃತ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರು ಬಹುಮಾನ ವಿತರಿಸಿದರು. ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ ಕಾರ್ಯಕ್ರಮದ ಅಧ್ಯಕ್ಷತೆ...

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸುಬ್ರಾಯ ಸಂಪಾಜೆಯವರು ಸನ್ಮಾನ ಪಡೆಯಲಿದ್ದಾರೆ. ಸುಳ್ಯದ ಸಂಪಾಜೆಯವರಾದ ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸಂಪಾಜೆಯಲ್ಲಿ ಪೂರೈಸಿದ ಸುಬ್ರಾಯರು ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ಬಿ.ಎ. ಓದಿ ಮುಂದೆ ಮಂಗಳೂರು ವಿಶ್ವ ವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿ ಪಡೆದರು....
ಸುಳ್ಯ : ಅಮರ ಸುಳ್ಯ ಸುದ್ದಿ ವರದಿಗಾರ ವಿಥುನ್ ಕರ್ಲಪ್ಪಾಡಿ ಇವರಿಗೆ ಸುಳ್ಯ ಬಿಎಸ್ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಇದರ ಬಗ್ಗೆ ದೂರು ದಾಖಲಿಸಿದ್ದರು ಅದರಂತೆ ಪತ್ರಕರ್ತರ ಸಂಘ , ಪ್ರೆಸ್ ಕ್ಲಬ್ ಖಂಡನೆ ವ್ಯಕ್ತ ಪಡಿಸುತ್ತಿದ್ದಂತೆ ಸುಳ್ಯ ಬಿಎಸ್ಎನ್ ಎಲ್ ಕಸ್ಟಮರ್ ಸರ್ವಿಸ್...

ಸುಳ್ಯ ಆಟೋ ಚಾಲಕ ರಾಗಿದ್ದ ಮೇನಾಲದ ಪ್ರೆಮಾಚಂದ್ರ ರೈ ಎಂಬವರು ಅಲ್ಪ ಕಾಲದ ಅಸಂಖ್ಯ ದಿಂದ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದು ವರದಿಯಾಗಿದೆ . ಮೃತ ಚಂದ್ರಶೇಖರರು ಪತ್ನಿ ಓರ್ವ ಪುತ್ರಿ ಹಾಗೂ ಅಪಾರ ಬಂದು ಮಿತ್ರರರನ್ನು ಅಗಲಿದ್ದಾರೆ
ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಜೀವ ಬೆದರಿಕೆ ಹಾಕಿದ ಘಟನೆಯ ಬಗ್ಗೆ ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ. ಡಿ.13ರಂದು ಮಿಥುನ್ ತನ್ನ ತಾಯಿಯ ಜತೆ ಬಿಎಸ್ಎನ್ಎಲ್ ಕಚೇರಿಗೆ ಹೋಗಿ ತಾಯಿಯ ಮೊಬೈಲ್ ಸಿಮ್ ಸರಿ ಪಡಿಸಿ ಬಂದಿದ್ದು, ಬಿಎಸ್ಎನ್ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್.ಎನ್.ಎಲ್...

ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...
ಶಕ್ತಿರೂಪಿಣಿಯಾಗಿರತಕ್ಕಂತಹ ಶ್ರೀ ಕಾಳಿಕಾ ಮಾತೆಯ 'ಜಗನ್ಮಾತೆ ಕಾಳಿಕಾಂಬೆ' ಎಂಬ ಕನ್ನಡ ಭಕ್ತಿಗೀತೆಯು ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಹಮ್ಮಿಕೊಂಡ ವಿಶ್ವಕರ್ಮ ಕಲಾ ಸಿಂಚನ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಶ್ರೀ ಕೆ ಕೆ ಆಚಾರ್ಯ, ಶ್ರೀ ವಿಶ್ವಕರ್ಮ ಕಲಾ ಪರಿಷತ್ತಿನ ಗೌರವಾಧ್ಯಕ್ಷರಾದ...

ಅಜ್ಜಾವರ ಗ್ರಾಮದ ದೊಡ್ಡರಿಯಿಂದ ಮರಳು ಹೇರಿಕೊಂಡು ಹೋಗುತ್ತಿದ್ದ ವಾಹನವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ತಡೆದು ವಾಹನ ವಶ ಪಡಿಸಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಅಮರ ಸುದ್ದಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಯಸ್ವಿನಿ ನದಿಗೆ ನಿರ್ಮಿಸಿರುವ ಅಣೆಕಟ್ಟಿಗೆ ಭಾರತದ ಮಾಜಿ ಪ್ರಧಾನಿಯವರಾದ ಅಟಲ್ ಬಿಹಾರಿ ವಾಜಪೇಯಿ ಇವರ ಹೆಸರನ್ನು ಇಡುವಂತೆ ಅಟಲ್ ಬಿಹಾರಿ ವಾಜಿಪೇಯಿರವರ ಅಭಿಮಾನಿಗಳ ಸಂಘ ಸುಳ್ಯ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ಮಾಡಿ ಒತ್ತಾಯಿಸಿದೆ.
ಸುಳ್ಯ ಬಿಎಸ್ಎನ್ ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ನ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದು, ಈ ಬಗ್ಗೆ ಅಮರ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರು ಡಿ. 14ರಂದು ಸುಳ್ಯ ಪೋಲೀಸರಿಗೆ ದೂರು ನೀಡಿದ್ದಾರೆ. ಬಿಎಸ್ಎನ್ಎಲ್ ಕಸ್ಟಮರ್ ಸರ್ವಿಸ್ ಸೆಂಟರ್ ಸಂಸ್ಥೆಯು ಬಿ.ಎಸ್.ಎನ್.ಎಲ್ ಸಿಮ್ ಗೆ ಹೆಚ್ಚುವರಿ ಹಣ ಪಡೆದುಕೊಳ್ಳುತ್ತಿರುವ ಬಗ್ಗೆ...

All posts loaded
No more posts