- Saturday
- March 7th, 2026
ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...
ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...
