- Wednesday
- April 16th, 2025

https://www.youtube.com/live/9o6MIV_JcGg?si=d_B26FmvQzIceLud ಸುಳ್ಯ ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಾವಿರಾರು ಭಕ್ತರು ಶ್ರೀ ದೇವರ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ವೈಕುಂಟ ಏಕಾದಶಿ ಹಿನ್ನಲೆಯಲ್ಲಿ ಈ ಭಾರಿ ರಥೋತ್ಸವ ವಿಳಂಬವಾಗಿದೆ ಎನ್ನಲಾಗಿದೆ. ಅಮರ ಸುದ್ದಿಯಿಂದ ಯೂಟ್ಯೂಬ್ ನಲ್ಲಿ ನೇರಪ್ರಸಾರ ನಡೆಯುತ್ತಿದೆ.

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್...

ಸುಬ್ರಹ್ಮಣ್ಯ: ಶ್ರೀನಿಕೇತನ ಟ್ರಸ್ಟ್ (ರಿ.) ಸುಬ್ರಹ್ಮಣ್ಯ ಮತ್ತು ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಲೋಕಕಲ್ಯಾಣಾರ್ಥವಾಗಿ ವಸಿಷ್ಠ ಕೃತ ಸಕಲ ರೋಗ ಹರ, ದಾರಿದ್ರö್ಯ ನಾಶ ಶಿವಸ್ತುತಿ ಲೇಖನ ಮತ್ತು ಶಿವಸಹಸ್ರನಾಮ ಪಾರಾಯಣ ಯಜ್ಞ ನೆರವೇರಲಿದೆ.ಲೋಕ ಕಲ್ಯಾಣಾರ್ಥವಾಗಿ ರಾಷ್ಟçದಲ್ಲೇ ಇದೇ ಮೊದಲ ಬಾರಿಗೆ ಯಜ್ಞ ನೆರವೇರಲಿದೆ.೨೦೨೫ರ...

ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್...

ಕಲ್ಲುಗುಂಡಿ ಶ್ರೀ ದುರ್ಗಾಪರಮೇಶ್ವರಿ ಮಂದಿರದಲ್ಲಿ ಜ.09 ರಂದು ಕಲ್ಲುಗುಂಡಿ, ಚೆಂಬು, ಮತ್ತು ಕೊಡಗು ಸಂಪಾಜೆ ಗ್ರಾಮದ ಪ್ರಮುಖರು ಸೇರಿ ಬೃಹತ್ ಹಿಂದೂ ಸಮಾಜೋತ್ಸವದ ಕುರಿತು ಸಮಾಲೋಚನೆ ನಡೆಸಿದರು . ವಿಚಾರ ಮಂಡನೆ ಸೇರಿದಂತೆ , ಶ್ರೀಮತಿ ರಮಾದೇವಿ ಕಳಗಿ, ರಾಜ ಗೋಪಾಲ ಉಳುವಾರು , ಮಾಧವ ಪೇರಾಲು , ಶ್ರೀಧರ ದುಗ್ಗಳ ಮುಂತಾದವರು ಕಾರ್ಯ ಯೋಜನೆ...

ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗ್ರಾಹಕರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ನೀಡಲಿದ್ದು, ಜ.11 ರಿಂದ 14 ರವರೆಗೆ ಚಿನ್ನಾಭರಣಗಳ ಪ್ರತೀ ಗ್ರಾಂ ಗಳ ಮೇಲೆ ರೂ.200 ರಂತೆ ಹಾಗೂ ಗ್ಲೋ ವಜ್ರಾಭರಣಗಳ ಮೇಲೆ ಪ್ರತೀ ಗ್ರಾಂ ಗೆ ರೂ.8,000 ದವರೆಗೆ ರಿಯಾಯಿತಿ ಪಡೆಯಬಹುದಾಗಿದೆ.ಗ್ರಾಹಕರು ಹಬ್ಬದ ಸಂದರ್ಭದಲ್ಲಿ ಈ ಕೊಡುಗೆಗಳನ್ನು ಪಡೆದುಕೊಂಡು ಸಂಭ್ರಮದಿಂದ...

ನಾಲ್ಕೂರು ಗ್ರಾಮದ ನಡುಗಲ್ಲು ಕಡವೆಪಳ್ಳ ರಾಮಣ್ಣ ನಾಯ್ಕ (76)ಅಲ್ಪ ಕಾಲದ ಅಸೌಖ್ಯದಿಂದ ಜ.09 ರಂದು ನಿಧನರಾದರು. ಮೃತರು ಪತ್ನಿ ಚಂದ್ರಾವತಿ, ಪುತ್ರಿ ಶ್ರೀಮತಿ ಸುಮತಿ, ಅಳಿಯ ರತ್ನಾಕರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ ಸ್ಥಳೀಯರು ಹರಿಹರ ಪಳ್ಳತ್ತಡ್ಕ ಗ್ರಾಮದ ಪುಟ್ಟಣ್ಣ ಗೌಡ ಭೀಮಗುಳಿ ಎಂಬುವವರ ಮೇಲೆ ಬೀಡಾಡಿ ಹೋರಿಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಇಂದು(ಜ.09) ಸಂಜೆ ಹರಿಹರ ಪೇಟೆಯಲ್ಲಿ ನಡೆದಿದೆ.ಪುಟ್ಟಣ್ಣ ಗೌಡ ರವರು ಅವರ ಮನೆಯ ಸಮೀಪದ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...