- Saturday
- March 7th, 2026
ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 15ವಿದ್ಯಾರ್ಥಿಗಳಿಗೆ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ...
ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದುಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೋಲಿಸ್ ಅಧಿಕಾರಿಗಳಲ್ಲಿ ವಿಚಾರಿಸಿದಾಗ...
ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಪರಸ್ಪರ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಪೇಟೆಯಲ್ಲಿ ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುವ ವೇಳೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದುಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪೋಲಿಸ್ ಅಧಿಕಾರಿಗಳಲ್ಲಿ ವಿಚಾರಿಸಿದಾಗ...
