- Sunday
- September 6th, 2026
ಹರಿಹರ ಪಳ್ಳತ್ತಡ್ಕ ಗ್ರಾಮದ ಕುಕ್ಕುಂದ್ರಡ್ಕ ನಿವಾಸಿ ಕೃಷ್ಣ ಗೌಡ ವಾಡ್ಯಪ್ಪನ ಮನೆ ರವರು ಇಂದು(ಜ.22) ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 75 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಹೊನ್ನಮ್ಮ, ಪುತ್ರ ನವೀನ್, ಪುತ್ರಿಯರಾದ ಯಶೋಮತಿ, ಧನ್ಯ ಹಾಗೂ ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಸುಳ್ಯ: ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸುವಂತೆ ಆದೇಶ ನೀಡಲಾಗಿದೆ . ಆದೇಶದಲ್ಲೇನಿದೆ ಗೊತ್ತಾ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ ,ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ...
