- Saturday
- April 19th, 2025

ಜನವರಿ 26ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬಡ ಮಹಿಳೆಗೆ ದಿನಬಳಕೆಯ ವಸ್ತುಗಳನ್ನು ಅಬ್ಬಕ್ಕ ಪರ್ತಿಕೆರೆ ಇವರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು, ಕೋಶಾಧಿಕಾರಿ ಕುಸುಮ ಕುರುಂಬುಡೇಲು, ಪದಾಧಿಕಾರಿಗಳಾದ ಸುಶೀಲ ಬಸ್ತಿಪಡ್ಪು, ಶೋಭನ ಪನ್ನೆ,...

ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ರವರಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಕೊಡ ಮಾಡುವ ರಾಷ್ಟ್ರ ಮಟ್ಟದ "ನ್ಯಾಷನಲ್ ಅಕ್ಯೂಮೆಂಟ್ ಅವಾರ್ಡ್" ಗೆ ಗಾಯಕ ಸುಳ್ಯದ ವಿಜಯಕುಮಾರ್ ಭಾಜನರಾಗಿದ್ದು, ಜ.18ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕನ್ನಡ ಕಲರವ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಹಾಗೆಯೇ ಹಲವು ಕಡೆ ಸಂಗೀತ ಕಾರ್ಯಕ್ರಮ...

ಪ್ರಜಾಧ್ವನಿ ಕರ್ನಾಟಕ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯೋತ್ಸವದ ಭಾಗವಾಗಿ ವಿಧ್ಯಾರ್ಥಿಗಳಿಗೆ ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಖ್ಯಾತ ನ್ಯಾಯವಾದಿಗಳಾದ ಶ್ರೀ ದಿನೇಶ್ ಹೆಗ್ಡೆ ಉಳೆಪಾಡಿ ಇವರು ಹಿಂದೆ ಶಿಕ್ಷಣ,ಜಮೀನು,ಕಾನೂನು ಇವೆಲ್ಲಾ ಕೆಲವರ ಮಾತ್ರ ಅಥವಾ ಆರ್ಥಿಕವಾಗಿ ಬಲಾಡ್ಯರಾಗಿದ್ದವರ ಸ್ವತ್ತಾಗಿತ್ತು,...