Ad Widget

ಪೆರಾಜೆ : ಶಾಮಿಯಾನ ಹಾಕಲು ಅನ್ಯಮತೀಯರಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ – ಮಾತುಕತೆಯ ಬಳಿಕ ಪ್ರಕರಣ ಸುಖಾಂತ್ಯ

ಪೆರಾಜೆ ದೇವಸ್ಥಾನದಲ್ಲಿ ನಡೆಯಲಿದ್ದ ಕಾರ್ಯಕ್ರಮದ ಅಂಗವಾಗಿ ಅನ್ಯಮತೀಯರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ಇಂದು ವರದಿಯಾಗಿದೆ. ಸುಳ್ಯದ ಸಹನಾ ಶಾಮಿಯಾನ ದವರಿಗೆ ಅವಕಾಶ ನೀಡಿದ್ದಕ್ಕೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಾತಿ ಸೌಂಡ್ಸ್ ನವರಿಗೆ ನೀಡಿದ್ದೇವು ಅವರು ಸಹನಾ ದವರಿಗೆ ಸಬ್ ಕಾಂಟ್ರಾಕ್ಸ್ ನೀಡಿದ್ದಾರೆ ಎಂದು ಆಡಳಿತ ಮಂಡಳಿ ಸಮಜಾಯಿಷಿ ನೀಡಿದ್ದು, ಮಾತುಕತೆಯ ಬಳಿಕ ಜಿ.ಜಿ.ನಾಯಕ್ ಅವರಿಗೆ ವಹಿಸಲಾಗಿದೆ ಎಂದು ತಿಳಿದುಬಂದಿದೆ. ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆಯವರನ್ನು ಸಂಪರ್ಕಿಸಿದಾಗ ಅದೆಲ್ಲಾ ಸರಿಯಾಗಿದೆ ಎಂದಿದ್ದಾರೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading