- Saturday
- March 7th, 2026
ಆಕರ್ಷಕ ಬೆಡಿ : ಸಾಂಪ್ರದಾಯಿಕ ಉಡುಗೆಯೊಂದಿಗೆ ರಥ ಎಳೆದ ಭಕ್ತರು 10 ಸಾವಿರಕ್ಕೂ ಅಧಿಕ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ : ದಶ ದಿಕ್ಕಿನಿಂದ ಹರಿದು ಬಂದ ಭಕ್ತ ಸಾಗರ ರಥ ಬೀದಿಯಲ್ಲಿ 650 ಕ್ಕೂ ಅಧಿಕ ಭಜಕರಿಂದ ಏಕಕಾಲದಲ್ಲಿ ಕುಣಿತ ಭಜನೆ ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ...
ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ...
ಕಂದ್ರಪ್ಪಾಡಿ ಮಾರ್ಗ ಗುತ್ತಿಗಾರು ಬಳ್ಳಕ್ಕ ಪಂಜ ಬೆಳ್ಳಾರೆ ಮಾರ್ಗ ಮಧ್ಯೆ ಅಮೂಲ್ಯವಾದ ಚೈನು ಒಂದು ಕಳೆದು ಹೋಗಿದೆ . ಸಿಕ್ಕಿದವರು ಹಿಂತಿರುಗಿಸಬೇಕಾಗಿ ಕೇಳಿಕೊಳ್ಳುತ್ತೇವೆ..8618217219
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಜ.19 ರಂದು ನಡೆದಿದ್ದು ಬಿಜೆಪಿ ಭರ್ಜರಿ ಜಯಬೇರಿ ಬಾರಿಸಿದೆ. ಕಳೆದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಹಿನಾಯು ಸೋಲು ಅನುಭವಿಸಿದೆ. 38 ವರ್ಷಗಳ ನಂತರ ಕಾಂಗ್ರೆಸ್ ಭದ್ರ ಕೋಟೆಯನ್ನು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಛಿದ್ರಗೊಳಿಸಿದೆ. ಈ ಭಾರಿ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ಬಳಗ,...
ಸುಬ್ರಹ್ಮಣ್ಯ ಜ.18: ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಪ್ರಸಕ್ತ ಸಾಲಿನಲ್ಲಿ ಸುಬ್ರಹ್ಮಣ್ಯದ ಆಸು-ಪಾಸುಗಳಾದ ಹರಿಹರ ಕೊಲ್ಲಮೊಗ್ರು, ಮರ್ದಾಳ ಮುಂತಾದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು ನಾಲ್ಕು ಲಕ್ಷ ರೂಪಾಯಿಗಳ ಸಮಾಜ ಸೇವಾ ಚಟುವಟಿಕೆಗಳನ್ನು ನಡೆಸಿರುತ್ತದೆ ಎಂದು ಕ್ಲಬ್ ಅಧ್ಯಕ್ಷ ರಾಜೇಶ್ ಎನ್.ಎಸ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಚೇತನ ಮಕ್ಕಳ ಶಾಲೆಗೆ ಮಧ್ಯಾಹ್ನದ...
ಸುಳ್ಯ: ಗುಂಡ್ಯ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಅನ್ಯ ಕೋಮಿನ ಯುವತಿಗೆ ಕಿರುಕುಳ ನೀಡಿದಲಾಗಿದೆ ಎಂದು ಆರೋಪಿಸಿ ಸುಳ್ಯದ ಯವಕರ ತಂಡವು ಅನ್ಯ ಕೋಮಿನ ಯುವಕನಿಗೆ ಗುಂಪು ಕಟ್ಟಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಸುಳ್ಯ ಠಾಣೆಯಲ್ಲಿ ಹಲ್ಲೆಗೊಳಗಾದ ಯುವಕ ವರ್ಷಿತ್ ಚೊಕ್ಕಾಡಿ ,ಮಿಥುನ್ ಪಿ ಎನ್ , ಸುಶ್ಮಿತ್ , ವಿಜೇತ್ , ಹರ್ಷಿತ್ ಇವರ...
ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಬೆಳಿಗ್ಗೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ...
ಕಾರ್ಯಕ್ರಮ ಮತ್ತು ಭಾಗವಹಿಸುವ ಅಥಿತಿಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳ ಮಾಹಿತಿ. ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಎಲಿಮಲೆ ತಮಾನೋತ್ಸವ ಹಾಗೂ ನೂತನ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಜ.24 ಮತ್ತು 25 ರಂದು ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎ.ವಿ ತೀರ್ಥರಾಮ ತಿಳಿಸಿದರು . ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ ಪೇರಡ್ಕದಲ್ಲಿ ಜ.31 ರಿಂದ ಫೆ.2 ರ ವರೆಗೆ ಉರೂಸ್ ಸಮಾರಂಭ ಹಾಗೂ ಫೆ.2 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕ ಇದರ ಅಧ್ಯಕ್ಷ ಟಿ.ಎಂ.ಶಹೀದ್ ಹಾಗೂ ಮೊಹಿಯುದ್ದೀನ್ ರಿಫಾಯಿ ದಫ್ ಅಸೋಸಿಯೇಷನ್ ಪೇರಡ್ಕ ಗೂನಡ್ಕ ಇದರ ಅಧ್ಯಕ್ಷರಾದ...
ನೆಲ್ಲೂರು ಕೆಮ್ರಾಜೆಯ ಹಲ್ಲಡ್ಕ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಕೊಲೆ ಮತ್ತು ಆತ್ಮಹತ್ಯೆ ಪ್ರಕಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪಶ್ಚಿಮ ವಲಯದ ಐಜಿ ಅಮಿತ್ ಸಿಂಗ್ ಭೇಟಿ ನೀಡಿ ಕೊಲೆ ಮತ್ತು ಆತ್ಮಹತ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೃತದೇಹಗಳನ್ನು ತೆಗೆದು ಎರಡು ಆಂಬ್ಯುಲೆನ್ಸ್ಗಳಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ...
Loading posts...
All posts loaded
No more posts
