Ad Widget

ಪೆರುವಾಜೆ : ದರ್ಶನ ಬಲಿ – ಬಟ್ಟಲು ಕಾಣಿಕೆ – ಸಾವಿರಾರು ಭಕ್ತರು ಭಾಗಿ – ನಾಳೆ ಬ್ರಹ್ಮರಥೋತ್ಸವ

ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ದರ್ಶನ ಬಲಿ- ಬಟ್ಟಲು ಕಾಣಿಕೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು. ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು...

ಹೂವಿನ ರಾಶಿಯಿಂದ ಕಂಗೊಳಿಸುತ್ತಿರುವ‌ ಇತಿಹಾಸ ಪ್ರಸಿದ್ಧ ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನ

 ಇತಿಹಾಸ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯುತ್ತಿದೆ! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸುತ್ತಿವೆ. ಅಬ್ಟಾ..ಅಬ್ಟಾ.. ಅನ್ನುವಷ್ಟು ಹೂವಿನ ರಾಶಿಯೇ ತುಂಬಿದೆ. ಕ್ಷೇತ್ರದ ಭಕ್ತರೊಬ್ಬರು ಹಲವು ವರ್ಷದಿಂದ ಸೇವಾ ರೂಪದಲ್ಲಿ ಈ ಹೂವಿನ...
Ad Widget

ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ : 11 ಬಿಜೆಪಿ – 1ಕಾಂಗ್ರೆಸ್‌ – ಮತ್ತೆ ಅಧಿಕಾರಕ್ಕೇರಿದ ಬಿಜೆಪಿ – ವಿಜಯೋತ್ಸವ

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಹಾಗೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಓರ್ವ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಪತಿ ಭಟ್ ಮಜಿಗುಂಡಿ, ಕರುಣಾಕರ ಹಾಸ್ಪಾರೆ, ಜಯಪ್ರಕಾಶ್ ಕುಂಚಡ್ಕ, ಸುಧಾಕರ ಆಲೆಟ್ಟಿ, ಹರಿಪ್ರಸಾದ್ ಕಾಪುಮಲೆ, ಚಿದಾನಂದ ಕೋಲ್ಟಾರು ಹೆಚ್ಚು ಮತ...

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ – ರೈತರಿಗೆ ಇಂದಿಗೂ ಸ್ವಾತಂತ್ರ್ಯ ಲಭಿಸಿಲ್ಲ : ಕಿಶೋರ್ ಶಿರಾಡಿ

ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನಾ ಸಭೆಯು ಜ.18ರಂದು ಸುಳ್ಯ ವಲಯ ಅರಣ್ಯ ಇಲಾಖೆ ಕಛೇರಿ ಮುಂಭಾಗದಲ್ಲಿ ನಡೆಯಿತು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಕಿಶೋ‌ರ್ ಕುಮಾರ್ ಶಿರಾಡಿ ಮಾತನಾಡಿ ಇದು ರೈತರ ಬದುಕಿಗಾಗಿ ನಡೆಸುವ ಹೋರಾಟವಾಗಿದೆ. ರೈತರಾದ ನಮಗೆ ಇನ್ನು ಸ್ವಾತಂತ್ರ್ಯವೇ...

ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪತಿ , ಕೊಲೆಯ ಬಳಿಕ ಆರೋಪಿ ಆತ್ಮಹತ್ಯೆ !

ಘಟನೆಯ ಕುರಿತ ಸಂಪೂರ್ಣ ಮಾಹಿತಿ ಸುಳ್ಯ ತಾಲೂಕಿನ ನೆಲ್ಲೂರು- ಕೆಮ್ರಾಜೆಯ ಕೋಡಿಮಜಲು ಎಂಬಲ್ಲಿ ನಿನ್ನೆ ತಡರಾತ್ರಿ ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಾಮಚಂದ್ರ 52 ವರ್ಷ ಹಾಗೂ ಕೊಲೆಗೀಡಾದ ಪತ್ನಿಯನ್ನು ವಿನೋದ 42 ವರ್ಷ ಎಂದು ಗುರುತಿಸಲಾಗಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣ...

ವಿದ್ಯಾರ್ಥಿಗಳ ಮೇಲೆ ಕಾಡುಹಂದಿ ದಾಳಿ – ಆಸ್ಪತ್ರೆಗೆ ಶಿಪ್ಟ್

ಗುತ್ತಿಗಾರು ಪೇಟೆಯಲ್ಲಿ ಕಾಡು ಹಂದಿಗಳು ಬಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಜ.17ರ ಸಂಜೆ ವರದಿಯಾಗಿದೆ. ಸಂಜೆಯ ವೇಳೆಗೆ ಗುತ್ತಿಗಾರಿನಿಂದ ಮೊಗ್ರ ಕಡೆಗೆ ಹೋಗುವ ರಸ್ತೆಯ ಬದಿ ಕಾಡುಹಂದಿಗಳು ಏಕಾಏಕಿ ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದು ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ ಸದ್ಯ ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ...

ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲಾ ರಜತ ಸಂಭ್ರಮ

ಪೋಷಕರ ಅಭಿಮಾನಕ್ಕೆ ಪಾತ್ರವಾಗಿ ಇಂತಹ ಶಿಕ್ಷಣ ಸಂಸ್ಥೆಗಳು ಬೆಳೆದು ಬೆಳಗುತ್ತಿದೆ - ರೆ.ಫಾ. ಡಾ. ಪೀಟ‌ರ್ ಪೌಲ್ ಸಲ್ದಾನಾ ಕೆಥೋಲಿಕ್‌ ಶಿಕ್ಷಣ ಸಂಸ್ಥೆಗಳಿಂದ ಮೌಲ್ಯ ಬಿತ್ತುವ ಕಾರ್ಯ: ರೆ.ಫಾ. ಡಾ. ಪೀಟ‌ರ್ ಪೌಲ್ ಸಲ್ದಾನ ವಿದ್ಯಾರ್ಥಿಗಳು ಸಮಾಜಕ್ಕೆ ಕೊಡುಗೆಗಳಾಗಿ ಬೆಳೆಯಬೇಕು : ಭಾಗೀರಥಿ ಮುರುಳ್ಯ ಗುಣ ಮಟ್ಟದ ಶಿಕ್ಷಣದ ಜತೆಗೆ ಪ್ರೀತಿ, ಸಹ ಬಾಳ್ವೆಯಂತಹ ಮಾನವೀಯ...

ಜ.19 : ಏನೇಕಲ್ಲಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ (ಅಂದತ್ವ ನಿವಾರಣ ವಿಭಾಗ)ಮಂಗಳೂರು ಹಾಗೂ ಹಲವು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ನಡೆಸಲಾಗುವುದು. ಇದರ ಪ್ರಯೋಜನವನ್ನು ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಯವರು, ಪಡೆದುಕೊಳ್ಳಬೇಕಾಗಿ ಸುಬ್ರಹ್ಮಣ್ಯ ರೋಟರಿ...

ಸುಳ್ಯದಲ್ಲಿ ಇಂದು (ಜ.17) ವಿದ್ಯುತ್ ವ್ಯತ್ಯಯ

33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿ ಜ.17 ರಂದು ನಡೆಯಲಿರುವುದರಿಂದ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪೆರುವಾಜೆ ದೇವಸ್ಥಾನಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ‌

ಪೆರುವಾಜೆ : ವಾರ್ಷಿಕ ಜಾತ್ರೆಯ ಸಂಭ್ರಮದಲ್ಲಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯಕ್ಕೆ ಜ.16 ರಂದು ರಾತ್ರಿ ದ.ಕ.ಸಂಸದ ಬ್ರಿಜೇಶ್ ಚೌಟ ಭೇಟಿ‌ ನೀಡಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ