Ad Widget

ಪೆರುಮಾಳ್ ಲಕ್ಷ್ಮಣ ಇವರಿಗೆ ಕಲಾ ರತ್ನ ಗೌರವ

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ಜ.10 ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತೇಶ್ ಸಂಗೀತ ಬಳಗದ ಅಧ್ಯಕ್ಷ ಗಾಯಕ ಹಾಗೂ ಕವಿ ಪೆರುಮಾಳ್ ಲಕ್ಷ್ಮಣ ಐವರ್ನಾಡು ಇವರಿಗೆ ಕಲಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಜ್ವಲ್ ಕೋಟ್ಯಾನ್, ಸಿಬ್ಬಂದಿಗಳಾದ ತಿವಿಕ್ರಂ, ಗಣೇಶ್ ಆಚಾರ್ಯ, ದಿವ್ಯ ಹಾಗೂ ಹಲವು...

ಪೆರುವಾಜೆ : ಭಾವೈಕ್ಯ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಚಂದ್ರ ಪೆರುವಾಜೆ, ಕಾರ್ಯದರ್ಶಿಯಾಗಿ ರಕ್ಷಿತ್ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷರಾಗಿ ಅನುಸೂಯ ಬಿ ಎ, ಕಾರ್ಯದರ್ಶಿಯಾಗಿ ಸವಿತಾ ಬಿ.,ಭಾವೈಕ್ಯ ಚಿಗುರು ವೇದಿಕೆಯ ಅಧ್ಯಕ್ಷರಾಗಿ ಪೃಥ್ವಿನ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನೀಶ್ ಕೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಹಿರಿಯರಾದ ಜಯಪ್ರಕಾಶ್ ರೈ ರವರು ಮರು...
Ad Widget

ಪೆರುಮಾಳ್ ಲಕ್ಷ್ಮಣ ಇವರಿಗೆ ಕಲಾ ರತ್ನ ಗೌರವ

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪೆನಿ ವತಿಯಿಂದ ಜ.10 ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತೇಶ್ ಸಂಗೀತ ಬಳಗದ ಅಧ್ಯಕ್ಷ ಗಾಯಕ ಹಾಗೂ ಕವಿ ಪೆರುಮಾಳ್ ಲಕ್ಷ್ಮಣ ಐವರ್ನಾಡು ಇವರಿಗೆ ಕಲಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿ ಪ್ರಜ್ವಲ್ ಕೋಟ್ಯಾನ್, ಸಿಬ್ಬಂದಿಗಳಾದ ತಿವಿಕ್ರಂ, ಗಣೇಶ್ ಆಚಾರ್ಯ, ದಿವ್ಯ ಹಾಗೂ ಹಲವು...

ಪೆರುವಾಜೆ : ಭಾವೈಕ್ಯ ಸಂಘಟನೆಯ ಪದಾಧಿಕಾರಿಗಳ ಆಯ್ಕೆ

ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ 2025 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಚಂದ್ರ ಪೆರುವಾಜೆ, ಕಾರ್ಯದರ್ಶಿಯಾಗಿ ರಕ್ಷಿತ್ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷರಾಗಿ ಅನುಸೂಯ ಬಿ ಎ, ಕಾರ್ಯದರ್ಶಿಯಾಗಿ ಸವಿತಾ ಬಿ.,ಭಾವೈಕ್ಯ ಚಿಗುರು ವೇದಿಕೆಯ ಅಧ್ಯಕ್ಷರಾಗಿ ಪೃಥ್ವಿನ್ ಪೆರುವಾಜೆ, ಕಾರ್ಯದರ್ಶಿಯಾಗಿ ಅನೀಶ್ ಕೆ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಹಿರಿಯರಾದ ಜಯಪ್ರಕಾಶ್ ರೈ ರವರು ಮರು...

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ , ಧಾರ್ಮಿಕ ಹಾಗೂ ಸೌಹಾರ್ದ ಕಾರ್ಯಕ್ರಮ.

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ ಜ 17 ರಿಂದ 21 ರ ತನಕ ನಡೆಯಲಿದೆ ಎಂದು ಅಜ್ಜಾವರ ಮಸೀದಿ ಖತೀಭರಾದ ಹಸೈನಾರ್ ಫೈಝಿ ಕೊಡಗು ತಿಳಿಸಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಜಾತಿ ಮತ ಭೇದವಿಲ್ಲದೆ ಸರ್ವ ಧರ್ಮಿಯರು ಗೌರವಿಸಲ್ಪಡುವ ಹಲವಾರು...

ದುಗ್ಗಲಡ್ಕ; ಕೊಯಿಕುಳಿ ಶಾಲಾ ವಠಾರ ಮತ್ತು ನೀರಬಿದಿರೆ ಪ್ರದೇಶಕ್ಕೆ ವಿದ್ಯುತ್ ಟೌನ್ ಫೀಡರ್ ನ ವಿಸ್ತ್ರತ ಸಂಪರ್ಕ ಕಾರ್ಯಾರಂಭ: ಎಸ್ ಸಂಶುದ್ದಿನ್ ರವರಿಂದ ಚಾಲನೆ.

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕೊಯಿಕುಳಿ ವಾರ್ಡ್ ನ ಕೊಯಿಕುಳಿ ಶಾಲಾ ವಠಾರ ನೀರಬಿದಿರೆ ಪ್ರದೇಶದ ಸುಮಾರು 30 ಮನೆಗಳಿಗೆ ಟೌನ್ ಫೀಡರ್ ನಿಂದ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಜ.10ರಂದು ಚಾಲನೆ ನೀಡಲಾಯಿತು. ಕೊಯಿಕುಳಿ ಶಾಲಾ ಬಳಿ ನಿರ್ಮಿಸಲಾದ ನೂತನ ಟಿ.ಸಿ.ಬಳಿಯಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಚಾಲನೆ ನೀಡಿ ಮಾತನಾಡಿ 2013ರಲ್ಲಿ ಈ...

ರಜತ ಸಂಭ್ರಮದಲ್ಲಿ ಸುಳ್ಯದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ: ಜ.16 ರಂದು ಕಾರ್ಯಕ್ರಮ

ಸುಳ್ಯ: ಸುಳ್ಯದ ಬೀರಮಂಗಲದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯು ಬೆಳ್ಳಿ ಹಬ್ಬ ಸಂಭ್ರಮದಲ್ಲಿದೆ. ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ ಜ.16ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ದಿನ ಪೂರ್ತಿ ಆಚರಿಸಲಾಗುವುದು ಎಂದು ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಫಾ. ವಿಕ್ಟ‌ರ್ ಡಿಸೋಜ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂತ ಜೋಸೆಫ್...

ಸುಳ್ಯ: ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್‌ ಚುನಾವಣೆ – ಸಾಲಗಾರರಲ್ಲದ ಕ್ಷೇತ್ರದಿಂದ ಶೈಲೇಶ್ ಅಂಬೆಕಲ್ಲು ನಾಮಪತ್ರ

ಸುಳ್ಯ ಭೂ ಅಭಿವೃದ್ಧಿ (LD Bank) ಬ್ಯಾಂಕ್‌ ಚುನಾವಣೆ ಜ. 12 ರಂದು ನಡೆಯಲಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ನ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಯಾವುದೇ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ಪಕ್ಷೇತರ...

ಸುಳ್ಯ : ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ

https://www.youtube.com/live/9o6MIV_JcGg?si=d_B26FmvQzIceLud ಸುಳ್ಯ ಶ್ರೀ ಚೆನ್ನಕೇಶವ ದೇವರ ಬ್ರಹ್ಮರಥೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಾವಿರಾರು ಭಕ್ತರು ಶ್ರೀ ದೇವರ ದರ್ಶನಕ್ಕೆ ಕಾತರದಿಂದ ಕಾಯುತ್ತಿದ್ದಾರೆ.‌ ವೈಕುಂಟ ಏಕಾದಶಿ ಹಿನ್ನಲೆಯಲ್ಲಿ ಈ ಭಾರಿ ರಥೋತ್ಸವ ವಿಳಂಬವಾಗಿದೆ ಎನ್ನಲಾಗಿದೆ. ಅಮರ ಸುದ್ದಿಯಿಂದ ಯೂಟ್ಯೂಬ್ ನಲ್ಲಿ ನೇರಪ್ರಸಾರ ನಡೆಯುತ್ತಿದೆ.

ರಾಜರಾಜೇಶ್ವರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ವಿಟಿಯು ಬೆಳಗಾವಿಯಿಂದ ಡಾ. ಉಜ್ವಲ್ ಯು.ಜೆ. ನೇಮಕ

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ವಿಟಿಯು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು, ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಷನ್ ಕಮಿಟಿ (MPCC) ಅಧ್ಯಕ್ಷರು, ಆರ್. ವಿ. ಇಂಜಿನಿಯರಿಂಗ್ ಕಾಲೇಜ್, ಬೆಂಗಳೂರು ಇದರ Governing ಕೌನ್ಸಿಲ್ ಸದಸ್ಯರು ಅಲ್ಲದೆ, ಎಲ್ಐಸಿ ಚೇರ್ಮೆನ್ ವಿಟಿಯು ಬೆಳಗಾವಿ ಆಗಿರುವ ಡಾಕ್ಟರ್ ಉಜ್ವಲ್...
Loading posts...

All posts loaded

No more posts

error: Content is protected !!