Ad Widget

ಬೆಳ್ಳಾರೆ ಪ್ರಾಥಮಿಕ ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ಆರ್.ಕೆ.ಭಟ್.ಕುರುಂಬುಡೇలు,ಸಂಘದ ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅವಿರೋಧ ಆಯ್ಕೆ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪೆರುವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ 11 ಮಂದಿ ಅಭ್ಯರ್ಥಿಗಳು ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ರಾಮಕೃಷ್ಣ ಭಟ್ ಕುರುಂಬುಡೇಲು ಅಧ್ಯಕ್ಷತೆಗೆ ಮತ್ತು...

ಅರಂತೋಡು :  ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ – ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಆಯ್ಕೆ

ಅರಂತೋಡು - ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೆಶಕರಾದ ದಯಾನಂದ ಕುರುಂಜಿ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾ‌ರ್ ಉಳುವಾರು  ಪ್ರಶಾಂತ್ ಕಾಪಿಲ, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ,...
Ad Widget

ಕಲ್ಮಕಾರು : ಭಜನಾ ಮಂದಿರದ ಉಪ ಕಟ್ಟಡಕ್ಕೆ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ವತಿಯಿಂದ 1 ಲಕ್ಷ ಅನುದಾನ

ಶ್ರೀ ಅಯ್ಯಪ್ಪ ಭಜನಾ ಮಂದಿರ ಶಕ್ತಿನಗರ ಕಲ್ಮಕಾರು ಇದರ ಉಪ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ.07 ರಂದು ಅನುದಾನವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಮಾಧವ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ಕಲ್ಮಕಾರು ಒಕ್ಕೂಟದ...

ಅರಂತೋಡು:-ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಕ್ರಮ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಹಿಸಿಕೊಂಡಿದ್ದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಗಾಯತ್ರಿ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಮಾರ್ಗದರ್ಶನ ನೀಡಿದರು ಅರ್ಥಶಾಸ್ತ್ರ ಉನ್ಯಾಸಕ ಶ್ರೀ...

ಹರಿಹರ ಪಳ್ಳತ್ತಡ್ಕ : ಜ.19 ರಂದು ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ಚುನಾವಣೆ – ಜ.07 ರಿಂದ ನಾಮಪತ್ರ ಸಲ್ಲಿಕೆ ಆರಂಭ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಜನ ನಿರ್ದೇಶಕರ ಸ್ಥಾನಕ್ಕೆ ಜ.19 ರಂದು ಚುನಾವಣೆ ನಡೆಯಲಿದ್ದು, ಜ.07 ಅಂದರೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ.ಸಾಮಾನ್ಯ ಕ್ಷೇತ್ರಕ್ಕೆ 06, ಹಿಂದುಳಿದ ವರ್ಗ 'ಎ' ಗೆ 01, ಹಿಂದುಳಿದ ವರ್ಗ 'ಬಿ' ಗೆ 01, ಪರಿಶಿಷ್ಟ ಜಾತಿ ಮೀಸಲು 01, ಪರಿಶಿಷ್ಟ ಪಂಗಡ...

ಐವರ್ನಾಡು ಮಾಡತಕ್ಕಾನ ಸ್ಪೋರ್ಟ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಕಲಂದರ್ ಷರೀಫ್ – ಕಾರ್ಯದರ್ಶಿಯಾಗಿ ಚರಣ್ ಪರ್ಲಿಕಜೆ

ಐವರ್ನಾಡು ಮಾಡತಕ್ಕಾನ ಸ್ಪೋರ್ಟ್ಸ್ ಕ್ಲಬ್ ಇದರ ಮಹಾಸಭೆಯು ಜ. 5ರಂದು  ಕ್ಲಬ್ಬಿನ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾದ ಚೇತನ್ ಪರ್ಲಿಕಜೆ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಿದ್ದರು. ಕಾರ್ಯದರ್ಶಿ ರಾಘವೇಂದ್ರ ಪಾತಿಕಲ್ಲು ಲೆಕ್ಕಪತ್ರ ಮಂಡಿಸಿದರು. 2025ನೇ ಸಾಲಿನ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ವಿ.ಕೆ ಕಲಂದರ್ ಷರೀಫ್ ಹಾಗೂ ಕಾರ್ಯದರ್ಶಿಯಾಗಿ ಚರಣ್ ಪರ್ಲಿಕಜೆ ಇವರನ್ನು ಆಯ್ಕೆ ಮಾಡಲಾಯಿತು....

ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ,ಸುಳ್ಯದ ಸ್ಪರ್ಧಿ ಶಶ್ಮಿ ಭಟ್ ಭಾಗಿ.

ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯು ಬೆಂಗಳೂರು ಸ್ಲರ್ಪ್ ಅಕಾಡೆಮಿಯಲ್ಲಿ ನಡೆಯುತ್ತಿದ್ದು ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥನ ಬಹುಮಾನ ಪಡೆದ ತಂಡಗಳನ್ನು ಮಂಗಳೂರು ಜಂಟಿ ಸಹಾಯಕ ಕೃಷಿ ನಿರ್ದೇಶಕ ಕಛೇರಿಯ ಧನಲಕ್ಷ್ಮೀ ಡಿ. ಎನ್ ಇವರ ನೇತೃತ್ವದಲ್ಲಿ ಬೆಂಗಳೂರಿನ ಸ್ಪರ್ಧೆಯಲ್ಲಿ ಭಾಗವಹಿಸಲಾಯಿತು.ಮಂಗಳೂರಿನಲ್ಲಿ...

ಕೊಲ್ಲಮೊಗ್ರು ಬಂಗ್ಲೆಗುಡ್ಡೆ ಶಾಲಾ ವಾರ್ಷಿಕ ಕ್ರೀಡೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮ

ಕೊಲ್ಲಮೊಗ್ರು ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ, ಪೋಷಕ ವೃಂದ, ಶಿಕ್ಷಕ ವೃಂದ,ಹಿರಿಯವಿದ್ಯಾರ್ಥಿ ಸಂಘ,ಊರ ಮತ್ತು ಪರವೂರ ವಿದ್ಯಾಭಿಮಾನಿಗಳ ಸಹಭಾಗಿತ್ವದೊಂದಿಗೆ ಶಾಲಾ ವಾರ್ಷಿಕೋತ್ಸವ ಮತ್ತು ಶ್ರೀಮತಿ ನಳಿನಿ ಹೊನ್ನಪ್ಪ ಕೊಂದಾಳ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಇವರಿಗೆ ಗುರುವಂದನಾ ಕಾರ್ಯಕ್ರಮ ಜ.4 ರಂದು ನಡೆಯಿತು.. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ ಎನ್.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು. ಶ್ರೀಮತಿ ಮೋಹಿನಿ...

ನಾಳೆ (ಜ. 08) ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳ ಕಚೇರಿ ಎದುರು ರೈತರಿಂದ ಬೃಹತ್ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿಸರ್ವೇ ಆಗಬೇಕೆಂಬ ವಿಚಾರವಾಗಿ ಸುಬ್ರಹ್ಮಣ್ಯ ವಲಯದ ಅಡಿಯಲ್ಲಿ ಬರುವ ಕೃಷಿಕರಿಂದ ಜ. 08 ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ಮಲೆನಾಡು ಜನಹಿತರಕ್ಷಣಾ ವೇದಿಕೆಯ ಅಡಿಯಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯ ನಂತರದ ದಿನಗಳಲ್ಲಿ ಪಂಜ,ಸುಳ್ಯ ಹಾಗೂ ಉಪ್ಪಿನಂಗಡಿಯಲ್ಲಿಯೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಧರಣಿ...

ದೇವಚಳ್ಳ ಶಾಲಾ ಶತಮಾನೋತ್ಸವ ಸಂಭ್ರಮಕ್ಕೆ ಭರದ ಸಿದ್ಧತೆ – ಜ.08 ರಂದು ಆಮಂತ್ರಣ ಬಿಡುಗಡೆ

ಎಲಿಮಲೆಯ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇದರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಅಭಿವೃದ್ಧಿ ಕೆಲಸ ಭರದಿಂದ ನಡೆಯುತ್ತಿದೆ. ಶಾಲಾ ಪರಿಸರವನ್ನು ಸುಂದರವಾಗಿಸಲು ಗಾರ್ಡನ್ ನಿರ್ಮಿಸಲಾಗಿದೆ. ರಂಗಮಂದಿರದ ಛಾವಣಿ ನಿರ್ಮಾಣ ಭರದಿಂದ ನಡೆಯುತ್ತಿದೆ. ಜ.08 ರಂದು ಶಾಲಾ ಶತಮಾನೋತ್ಸವದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.8 ರಂದು ಪೂ.10 ಗಂಟೆಗೆ ಶಾಲೆಯಲ್ಲಿ ಗಣ್ಯರ...
Loading posts...

All posts loaded

No more posts

error: Content is protected !!