- Sunday
- April 20th, 2025

ಏನೇಕಲ್ ರೈತ ಯುವಕ ಮಂಡಲದ ಸಭಾಭವನಕ್ಕೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಫೆಡಸ್ಟಲ್ ಫ್ಯಾನ್ ಅನ್ನು ರವಿವಾರ ನಡೆದ ಸಮಾರಂಭದಲ್ಲಿ ಕೊಡುಗೆಯಾಗಿ ನೀಡಲಾಯಿತು.ಏನೇಕಲ್ ರೈತ ಯುವಕ ಮಂಡಲದ ಕಟ್ಟಡ ರಚನಾ ಸಮಿತಿ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅವರು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಕರಾದ ಜೊನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಹಾಗೂ ಸದಸ್ಯ ದಿನೇಶ್ ಎಣ್ಣೆಮಜಲ್ ಅವರಿಂದ...

ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ನೂತನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಭೀಮಗುಳಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಶಿವಲಿಂಗಯ್ಯ ಎಂ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಮತ್ತು ಸಿಬ್ಬಂದಿಗಳು, ಸಂಘದ ನೂತನ ನಿರ್ದೇಶಕರಾದ ಜಾಕೆ ಮಾಧವ ಗೌಡ, ವೆಂಕಪ್ಪ ಎನ್.ಪಿ. ಬೆಳಗಜೆ, ಸಂತೋಷ್ ಜಾಕೆ, ದಿಲೀಪ್ ಬಾಬ್ಲುಬೆಟ್ಟು,...

ಉಡುಪಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (ಕೆಎಬಿಆರ್) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು. ಇವರು ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,"ಸ್ಟೇಟಸ್ ಕಥೆಗಳು" ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ...

ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದರ ನಿರ್ದೇಶಕರಾಗಿರುವ ಸಚಿನ್ ಕುಮಾರ್ ಬಳ್ಳಡ್ಕ ಮತ್ತು ಧರ್ಮಪಾಲ ಕೊಯಿಂಗಾಜೆ ಅವರಿಗೆ ಜ.22 ರಂದು ಅಭಿನಂದನೆ ಸಲ್ಲಿಸಲಾಯಿತು. ಸಚಿನ್ ಕುಮಾರ್ ಬಳ್ಳಡ್ಕ ರವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೇಶಕರಾಗಿ ಚುನಾಯಿತರಾಗಿ ಈಗ ಉಪಾಧ್ಯಕ್ಷರಾಗಿ...

ಉಬರಡ್ಕ ಶ್ರೀ ನರಸಿಹ ಶಾಸ್ತಾವು ದೇವರ ವಾರ್ಷಿಕ ಜಾತ್ರಾ ಉತ್ಸವವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಸಮಾಲೋಚನಾ ಸಭೆಯು ಜ. 20 ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಿ.ಎಸ್ ಗಂಗಾಧರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಬರಡ್ಕ, ಕೋಶಾಧಿಕಾರಿಯಾಗಿ ಶೀನಪ್ಪ ಗೌಡ ಸೂರ್ಯಮನೆ, ಸಂಚಾಲಕರಾಗಿ ವಿಜಯಕುಮಾರ್ ಉಬರಡ್ಕ, ಇವರನ್ನು ಆಯ್ಕೆ ಮಾಡಲಾಯಿತು. ಈ...
ಇತ್ತೀಚೆಗೆ ಗುತ್ತಿಗಾರಿನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕೊಲ್ಲಮೊಗ್ರದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಪೋಲೀಸರು ಸಿಸಿಟಿವಿ ಪೂಟೇಜ್ ಆಧಾರದಲ್ಲಿ ಬಂಧಿಸಿದ್ದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಸಂಶಯ ಮನೆ ಮಾಡಿದ್ದು, ಆತನನ್ನು ಪಿಕ್ಸ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಪೋಲೀಸರ ತನಿಖೆಯ ಬಳಿಕವೇ ನಿಜಾಂಶ ಬಯಲಾಗಬೇಕಿದೆ. ಆತ ಕಳ್ಳತನ ಮಾಡುವಂತಹ ವ್ಯಕ್ತಿ ಅಲ್ಲ, ಸಿಸಿಟಿವಿ ಯಲ್ಲಿ...

ಸುಳ್ಯ: ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಜಿ.ಪಂ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು . ಸಭೆಯ ಪ್ರಾರಂಭದಲ್ಲಿಯೇ ಅಧಿಕಾರಿಗಳು ಕಾಮಗಾರಿಗಳ ಪ್ರಗತಿಗಳ ಬಗ್ಗೆ ವಿವರಣೆ ಪಡೆದಾಗ ಅಧಿಕಾರಿಗಳು ಅಸಮರ್ಪಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳು ಅನುದಾನ ಉಳಿಕೆ ಮತ್ತು ಶೇಕಾಡವಾರು ಕಡಿಮೆ ಇರುವುದನ್ನು ಗಮನಿಸಿ ಗರಂ ಆದ ಜಿ.ಪಂ ಉಪಕಾರ್ಯದರ್ಶಿ...

2025ನೇ ಇಸವಿಯ ರಸ್ತೆ ಸುರಕ್ಷಾ ಮಾಸಿಕ ಆಚರಣೆಯ ಘೋಷ ವಾಕ್ಯ “ಸಡಕ್ ಸುರಕ್ಷಾ- ಜೀವನ್ ರಕ್ಷಾ” ಆಗಿರುತ್ತದೆ. ಇದರ ಆಶಯ “ರಸ್ತೆ ಸುರಕ್ಷಾ” ನಿಯಮಗಳನ್ನು ಪಾಲಿಸಿ, ಜೀವವನ್ನು ರಕ್ಷಿಸಿಕೊಳ್ಳಿ ಎಂಬುದಾಗಿದೆ. ಏನಿದು ರಸ್ತೆ ಸುರಕ್ಷಾ ನಿಯಮಗಳು? ರಸ್ತೆ ಸುರಕ್ಷಾ ನಿಯಮಗಳನ್ನು ವಾಹನ ಚಾಲಕರು ಮತ್ತು ಪಾದಾಚಾರಿಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡೇ ರೂಪಿಸಲಾಗಿದೆ. ರಸ್ತೆ ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ...

ಸುಳ್ಯ: ಅಜ್ಜಾವರ ಗ್ರಾಮದ ಶಾಂತಿಮಜಲು ಎಂಬಲ್ಲಿನ ಅಡ್ಪಂಗಾಯ ಶಾಲೆಯ 7ನೇ ತರಗತಿ ವಿಧ್ಯಾರ್ಥಿಅನ್ವಿತ್ ಜ .22 ಮಧ್ಯಾಹ್ನ ನಂತರ ಕಾಣೆಯಾಗಿರುತ್ತಾನೆ ಎಂದು ತಿಳಿದುಬಂದಿದ್ದು ಮೇಲೆ ಕಾಣಿಸಿದ ಬಾಲಕನನ್ನು ಎಲ್ಲಿಯಾದರೂ ಕಂಡುಬಂದಲ್ಲಿ 7259338289 ,7483136835 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ವಿನಂತಿಸಲಾಗಿದೆ.

All posts loaded
No more posts