Ad Widget

ದೆಹಲಿ ವಿಧಾನಸಭಾ ಚುನಾವಣೆ – ಪ್ರಚಾರಕಾರ್ಯದಲ್ಲಿ ಭಾಗಿಯಾದ ದ.ಕ.ಸಂಸದ ಬ್ರಿಜೇಶ್ ಚೌಟ

ಫೆ.05 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಯಲ್ಲಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾಗಿಯಾದರು. ಕಸ್ತೂರ್ಬಾ ನಗರದ ಬಿಜೆಪಿ ಅಭ್ಯರ್ಥಿ ನೀರಜ್ ಬಸೋಯಾ ಅವರ ಪರವಾಗಿ ದೆಹಲಿಯ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.‌

ಸುಬ್ರಹ್ಮಣ್ಯ : ರೋವರ‍್ ಮತ್ತು ರೇಂಜರ‍್ ಬೀಳ್ಕೊಡುಗೆ ಸಮಾರಂಭ ; ಸೇವಾ ಮನೋಭಾವನೆಯಿಂದ ಯುವ ಜನಾಂಗದ ಬದುಕಿನಲ್ಲಿ ಶಿಸ್ತಿನ ಔನತ್ಯ – ಪ್ರಾಚಾರ್ಯ ಸೋಮಶೇಖರ್ ನಾಯಕ್ ಅಭಿಮತ

ಸುಬ್ರಹ್ಮಣ್ಯ: ಸಮಾಜಮುಖಿಯಾದ ಸೇವಾ ಮನೋಭಾವನೆಯಿಂದ ಯುವ ಜನಾಂಗದ ಬದುಕಿನಲ್ಲಿ ಶಿಸ್ತಿನ ಔನತ್ಯ ಉಂಟಾಗುತ್ತದೆ.ಯುವ ಮನಸುಗಳು ಸದಾ ಸಾರ್ವಜನಿಕರಿಗೆ ಒಂದಲ್ಲ ಒಂದು ರೀತಿಯಾಗಿ ಸಹಕಾರ ಮಾಡುವ ಅಧಮ್ಯ ಮನಸ್ಥಿತಿಯನ್ನು ಹೊಂದಬೇಕಾದುದು ಅತ್ಯಗತ್ಯ.ವ್ಯಾಸಂಗದ ಅವಧಿಯಲ್ಲಿ ಬದುಕಿನ ಪಾಠವನ್ನು ಕಲಿಯಲು ರೋವರ್ ರೇಂಜರ್‌ನಂತಹ ಸಂಸ್ಥೆಗಳು ಪೂರಕ ವಾತಾವರಣ ಕಲಿಸುತ್ತದೆ.ವಿದ್ಯಾಸಂಸ್ಥೆಯಲ್ಲಿ ರೋವರ್ ರೇಂಜರ್ ಘಟಕದ ವಿದ್ಯಾರ್ಥಿಗಳು ನೆರವೇರಿಸಿದ ಅಪ್ರತಿಮ ಸೇವೆಯು ಸದಾ...
Ad Widget

ಸುಳ್ಯ : ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸುಳ್ಯ ಗಾಂಧಿನಗರದಲ್ಲಿರುವ ಅರಣ್ಯ ಇಲಾಖೆ ಕ್ವಾಟ್ರಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಇದೀಗ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈಶ್ವರಮಂಗಲ ಮೂಲದ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ. (ಚಿತ್ರ : ಅಚ್ಚು ಪ್ರಗತಿ)

ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಿಕಲಚೇತನ ಹೆಣ್ಣು ಮಗುವಿನ ಮನೆಯಲ್ಲಿ ಕಾರ್ಯಕ್ರಮ

ಜನವರಿ 29 ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬೆಳ್ಳಾರೆ ಗ್ರಾಮದ ದರ್ಕಾಸ್ತು ಬಡ ಮಹಿಳೆ ಲಲಿತಾ ರೈಯವರ ವಿಕಲಚೇತನ ಮಗಳಾದ ಶೈಲಿ ರೈ ಇವರಿಗೆ ದಿನಬಳಕೆಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು,...

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ವಳಲಂಬೆ ಜಾತ್ರೋತ್ಸವ – ಹಸಿರುವಾಣಿ ಸಮರ್ಪಣೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಕ್ಷೇತ್ರದ ಭಕ್ತಾಧಿಗಳಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಫೆ.01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6 ರಿಂದ 7 ರವರೆಗೆ ದೈವಗಳ ಭಂಡಾರ ತೆಗೆಯುವುದು ಮತ್ತು...

ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ

ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ "ಅಲೆಮಾರಿ ಆರ್ಭಟ" ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025 ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ...

ಇಂದು ನಾಳೆ (ಫೆ.1& 2) ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...

ಕಲ್ಮಕಾರು : ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ – ಅಧ್ಯಕ್ಷರಾಗಿ ಸತೀಶ್.ಟಿ.ಯನ್. ಕಾರ್ಯದರ್ಶಿಯಾಗಿ ಗಂಗಾಧರ.ಕೆ.ಯಸ್

ಕಲ್ಮಕಾರು ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ಜ.30 ರಂದು ರಚಿಸಲಾಯಿತು.ಸಮಿತಿಯ ಅಧ್ಯಕ್ಷರಾಗಿ ಸತೀಶ್.ಟಿ.ಯನ್, ಕಾರ್ಯದರ್ಶಿಯಾಗಿ ಗಂಗಾಧರ ಕೆ.ಎಸ್, ಖಜಾಂಜಿ ವೀಣಾ.ಬಿ.ಯಸ್, ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಕೊಪ್ಪಡ್ಕ, ಅರ್ಚಕರಾಗಿ ರಾಮಣ್ಣ ಅಂಜನಕಜೆ ಹಾಗೂ ಸದಸ್ಯರುಗಳಾಗಿ ಡ್ಯಾನಿ ಯಾಲದಾಳು, ಜಯರಾಮ್ ನಾಯರ್, ಶಿವರಾಮ ಪೂಂದ್ರುಕೋಡಿ ಹಾಗೂ ಪೂಜಿತಾ.ಎಂ ಮಾಡಬಾಕಿಲು ಇವರುಗಳನ್ನು...
error: Content is protected !!