ಸುಳ್ಯ ಗಾಂಧಿನಗರದಲ್ಲಿರುವ ಅರಣ್ಯ ಇಲಾಖೆ ಕ್ವಾಟ್ರಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಇದೀಗ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈಶ್ವರಮಂಗಲ ಮೂಲದ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ. (ಚಿತ್ರ : ಅಚ್ಚು ಪ್ರಗತಿ)
- Saturday
- February 1st, 2025