ಸುಳ್ಯ ಗಾಂಧಿನಗರದಲ್ಲಿರುವ ಅರಣ್ಯ ಇಲಾಖೆ ಕ್ವಾಟ್ರಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಇದೀಗ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈಶ್ವರಮಂಗಲ ಮೂಲದ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ. (ಚಿತ್ರ : ಅಚ್ಚು ಪ್ರಗತಿ)

ಸುಳ್ಯ ಗಾಂಧಿನಗರದಲ್ಲಿರುವ ಅರಣ್ಯ ಇಲಾಖೆ ಕ್ವಾಟ್ರಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಇದೀಗ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈಶ್ವರಮಂಗಲ ಮೂಲದ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ. (ಚಿತ್ರ : ಅಚ್ಚು ಪ್ರಗತಿ)

06.03.2026 e paper
e paper 16.01.2026