Ad Widget

ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಕುಕ್ಕುಜಡ್ಕದಲ್ಲಿ ಬ್ರಹತ್ ರಕ್ತದಾನ ಶಿಬಿರ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ವತಿಯಿಂದ ದಿವಂಗತ ಮುರಾರಿ ಕಡಪಳ ಮತ್ತು ದಿವಂಗತ ನವೀನ್ ಸಂಕೇಶ ಸ್ಮರಣಾರ್ಥ 2ನೇ ವರುಷದ ಬ್ರಹತ್ ರಕ್ತದಾನ ಶಿಬಿರ ಫೆಬ್ರವರಿ 02ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ ಮುಕ್ಕೂರು ಇವರು ಅಧ್ಯಕ್ಷತೆ ವಹಿಸಿದ್ದರು. ಮಿತ್ರವ್ರಂದ ಪೈಲಾರು ಇದರ...

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಪ್ರಯುಕ್ತ ಗೊನೆ ಮುಹೂರ್ತ

ಐವರ್ನಾಡಿನ ಹಚ್ಚ ಹಸಿರಿನ ಪ್ರಕೃತಿಯ ಮಡಿಲಲ್ಲಿ ಪಂಚಲಿಂಗಗಳಿಂದ ಪ್ರತಿಷ್ಟಾಪನೆಗೊಂಡ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಫೆ. 8, 9, 10 ರಂದು ನಡೆಯುವ ಪ್ರತಿಷ್ಟಾ ವಾರ್ಷಿಕೋತ್ಸವ ಪ್ರಯುಕ್ತ ಫೆ.2 ರಂದು ಬೆಳಿಗ್ಗೆ ಶ್ರೀ ದೇವರಿಗೆ ಮಹಾಪೂಜೆ, ಮಂಗಳಾರತಿಯ ಬಳಿಕ ಅರ್ಚಕರಾದ ರಾಮಚಂದ್ರ ಪಿ.ಜಿ. ಯವರಿಂದ ಗೊನೆ ಕಡಿಯುವ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ...
Ad Widget
error: Content is protected !!