Ad Widget

ಯೇನೆಕಲ್ಲು : ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ – ಅಧ್ಯಕ್ಷರಾಗಿ  ಭವಾನಿಶಂಕರ ಪೂಂಬಾಡಿ ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಪದ್ನಡ್ಕ ಅವಿರೋಧ ಆಯ್ಕೆ

ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಉಪಾಧ್ಯರ ಚುನಾವಣೆ ಇಂದು ನಡೆಯಿತು. ಅಧ್ಯಕ್ಷರಾಗಿ  ಭವಾನಿಶಂಕರ ಪೂಂಬಾಡಿ ಹಾಗೂ ಉಪಾಧ್ಯಕ್ಷರಾಗಿ ಗಿರೀಶ್ ಪದ್ನಡ್ಕ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಅಶೋಕ್ ನೆಕ್ರಾಜೆ, ಭರತ್ ನೆಕ್ರಾಜೆ, ದುರ್ಗಪ್ರಸಾದ್ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ ಮಾಣಿಬೈಲು, ಶ್ರೀಮತಿ ವಿಶಾಲಾಕ್ಷಿ ಕುಕ್ಕಪ್ಪನಮನೆ, ಶ್ರೀಮತಿ...

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಹಣ ಸಂಗ್ರಾಹ ಕಚೇರಿ ಉದ್ಘಾಟನೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಹಣ ಸಂಗ್ರಾಹ ಕಚೇರಿಯನ್ನು ಬಳ್ಪ ವಿಕ್ರಮ ಯುವಕ ಮಂಡಲದಲ್ಲಿ ಉದ್ಘಾಟನೆ ಮಾಡಲಾಯಿತು. ಕಛೇರಿಯು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾತೇಶ್ ಭಂಡಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಘಟ ಸಮಿತಿಯ ಉಪಾಧ್ಯಕ್ಷ ಜಲಪುಪ್ಪ, ಕಾರ್ಯದರ್ಶಿ ಸತೀಶ್, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಪಲ್ಲತಡ್ಕ , ಜೊತೆ ಕಾರ್ಯದರ್ಶಿ...
Ad Widget

ಯಕ್ಷಗಾನ ಕಲಾವಿದ ರಾಮಣ್ಣ ಗೌಡ ರಾಮತ್ತಿಕಾರು ನಿಧನ

ಕಲ್ಮಡ್ಕ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ರಾಮಣ್ಣ ಗೌಡ ರಾಮತ್ತಿಕಾರು ಫೆ.3 ರಂದು ಸಂಜೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಹಲವಾರು ದಶಕಗಳಿಂದ ಕಲ್ಮಡ್ಕ ಸಂಗಮ ಕಲಾ ಸಂಘದಲ್ಲಿ ರಂಗತಯಾರಿ, ಅಭಿನಯ ತರಬೇತಿ, ಪರದೆ ತಯಾರಿ, ಯಕ್ಷರಂಗ ಪ್ರಸಾದನ, ವೇಷಭೂಷಣ ತಯಾರಿಕೆಯಲ್ಲಿ ಹೆಸರು ಗಳಿಸಿದ್ದ ಇವರು ಸುಳ್ಯ ತಾಲೂಕು ಕನ್ನಡ...

ದೊಡ್ಡೇರಿ ಶಾಲೆಯ ನವೀಕೃತ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಸುಳ್ಯ

ದೊಡ್ಡೇರಿ ಸ.ಕಿ.ಪ್ರಾ. ಶಾಲೆಯ ನವೀಕೃತ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಫೆ.03 ರಂದು  ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಕಿ ಕಾಟಿಪಳ್ಳ ರವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯವತಿ, ರತ್ನಾವತಿ,...
error: Content is protected !!