Ad Widget

ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್. ಅವರಿಗೆ ಕಾಯರ್ತೋಡಿ ದೇವಸ್ಥಾನದ ವತಿಯಿಂದ ಗೌರವಾರ್ಪಣೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಅಡಳಿತಾಧಿಕಾರಿಯಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್. ಅವರನ್ನು ದೇವಸ್ಥಾನದ ಪರವಾಗಿ ತಂತ್ರಿವರ್ಯರು ಇಂದು ಶಾಲು ಹೊದಿಸಿ ಫಲ, ಪುಷ್ಪ, ಪ್ರಸಾದ, ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೃಷ್ಣ ಕಾಮತ್, ನಾರಾಯಣ ಕೇಕಡ್ಕ, ಕುಸುಮಾಧರ ಎ.ಟಿ., ಚಂದ್ರಶೇಖರ ಅಡ್ಪಂಗಾಯ, ದೇವಿಪ್ರಸಾದ್ ಕುದ್ಪಾಜೆ, ವಿಠಲ್ ಬಾಣೂರು, ಸದಾನಂದ ಮೂಲೆಮಜಲು, ನಮಿತಾ ಎ.ಕೆ.,ಶ್ವೇತಾ ಪ್ರಶಾಂತ್, ಅರ್ಚಕರಾದ ನೀಲಕಂಠ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!