Ad Widget

ಫೆ.09 ರಂದು ಪೆರುವಾಜೆಯಲ್ಲಿ ಮ್ಯಾರಥಾನ್ 2025

ರಾಜ್ಯ ಪ್ರಶಸ್ತಿ ಪುರಸ್ಕೃತ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಹಾಗೂ ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಸಹಯೋಗದೊಂದಿಗೆ ಪೆರುವಾಜೆ ಮ್ಯಾರಥಾನ್ 2025 ಫೆ.09  ಆದಿತ್ಯವಾರದಂದು ಬೆಳಿಗ್ಗೆ 7.30 ಭಾವೈಕ್ಯ ಯುವಕ ಮಂಡಲ ಆವರಣದಲ್ಲಿ ನಡೆಯಲಿದೆ.‌ 14 ಮತ್ತು 17 ವರ್ಷದೊಳಗಿನಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಮ್ಯಾರಥಾನ್ ಓಟ ನಡೆಯಲಿದೆ. ಹೆಚ್ಚಿನ...

ಬಂಗ್ಲೆಗುಡ್ಡೆ : ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ರಚನೆ – ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು

ಬಂಗ್ಲೆಗುಡ್ಡೆ ಸ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಸಭೆ ಫೆ.08 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾಗಿ ಮೋಹನ್ ಅಂಬೆಕಲ್ಲು ಅಯ್ಕೆ ಮಾಡಲಾಯಿತು.‌ಸದಸ್ಯರಾಗಿ ಚಂದ್ರಶೇಖರ ಕೋನಡ್ಕ, ಜಯಂತಿ ಕೊಂದಾಳ ತೇಜಸ್ವಿನಿ ಶಿರೂರು, ಯೋಗೀಶ್ ಅರಂಬ್ಯ, ಗೋಪಾಲಕೃಷ್ಣ, ರೋಹಿತ್ ದಬ್ಬಡ್ಕ, ಮನೋಜ್ ಪೆರ್ನಾಜೆ, ಅರ್ಪಿತಾ ಮಿತ್ತೋಡಿ, ಸುಪ್ರೀತಾ ತೋಟದಮಜಲು, ಕುಮುದಾ ಕಟ್ಟ,...
Ad Widget

ಕಳಂಜ ಬಾಳಿಲ ಸಹಕಾರಿ ಸಂಘದ ಚುನಾವಣೆ – 11 ಸ್ಥಾನ ಪಡೆದ ಸಹಕಾರ ಭಾರತಿ, 2 ಸ್ಥಾನಕ್ಕೆ ತೃಪ್ತಿಪಟ್ಟ ಸಹಕಾರಿ ಸಮನ್ವಯ ರಂಗ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.07 ರಂದು ಚುನಾವಣೆ ನಡೆದಿದ್ದು ಒಟ್ಟು 13 ಸ್ಥಾನಗಳ ಪೈಕಿ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಗೆದ್ದು ಬೀಗಿದ್ದು, ಸಹಕಾರಿ ಸಮನ್ವಯ ರಂಗ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಸಹಕಾರ ಭಾರತಿಯ ಪ್ರಭಾಕರ ಆಳ್ವ , ಅಜಿತ್ ರಾವ್ , ರವಿಪ್ರಸಾದ್ ರೈ...

ಮಿಥ್ಯ ಮಾತ್ರೆಗಳು ಮತ್ತು ನಗ್ನ ಸತ್ಯಗಳು

ಶರೀರೇ ಜರ್ಜರೀ ಭೂತೇ ವ್ಯಾಧಿ ಗ್ರಸ್ಥೆ ಕಳೇಬರೇ ಔಷಧಂ ಜಾಹ್ನವೀಃ ತೋಯಂ, ವೈದ್ಯೋ ನಾರಾಯಣೋ ಹರಿಃ. ಮನುಷ್ಯನ ದೇಹಕ್ಕೆ ರೋಗವು ತಗಲಿಕೊಂಡು, ಸರ್ವ ಕ್ರಿಯೆಗಳು ನಿಷ್ಕ್ರೀಯವಾಗಿ, ದೇಹವು ಕಳೇಬರದಂತಾದಾಗ ಸ್ವತಃ ನಾರಾಯಣನೇ ವೈದ್ಯನ ರೂಪದಲ್ಲಿ ಬರುತ್ತಾನೆ. ಮತ್ತು ಗಂಗಾಜಲವೇ ಅಮೃತವಾಗುತ್ತದೆ ಎಂಬುದು ಪುರಾತನ ಕಾಲದಿಂದಲೂ ನಾವು ನಂಬಿಕೊಂಡು ಬಂದ ಸಾರ್ವಕಾಲಿನ ಸತ್ಯ.ವೈದ್ಯ ಮತ್ತು ರೋಗಿಗಳ ಸಂಬಂಧದಲ್ಲಿ...

ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ – ಭರವಸೆ

ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರಾಜ್ಯ ವಿಶೇಷ ಚೇತನರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ವತಿಯಿಂದ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯ ವಿಶೇಷ ಚೇತನ ರ ಗ್ರಾಮೀಣ ಮತ್ತು ನಗರ ಕಾರ್ಯಕರ್ತರ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪ್ರವೀಣ್ ನಾಯಕ್ ಸುಳ್ಯ ಮತ್ತು...

ಫೆ. 09 ರಂದು ಗುತ್ತಿಗಾರಿನಲ್ಲಿ ಐ ಎಫ್ ಸಿ ರನ್ಸ್ ಮ್ಯಾರಥಾನ್ 2025 – ಆಹ್ವಾನ ಪತ್ರ ಬಿಡುಗಡೆ

ಗುತ್ತಿಗಾರಿನಲ್ಲಿ ಫೆ.09 ರಂದು ಐ ಎಫ್ ಸಿ ರನ್ಸ್ ಮ್ಯಾರಥಾನ್ 2025 (IFC Runs Marathon) ಹಮ್ಮಿಕೊಂಡಿದ್ದು ಈ ಮಹತ್ವದ ಕಾರ್ಯಕ್ರಮದ ಆಹ್ವಾನ ಪತ್ರ ಬಿಡುಗಡೆ ಇಂದು ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಮುಳಿಯ ಸಾತ್ವಿಕ್, ಉಪಾಧ್ಯಕ್ಷರು ಕೌಶಿಕ್ ಶ್ಯಾಮ್, ಸುಮುಖ್ ರಾಮ್, ಶ್ರಿಶರಣ್ ಮೊಗ್ರ, ಮೋನಿಶ್ ಬಾಕಿಲ, ನಿರ್ದೇಶಕರು...

ಭವೀಷ್ ಬೆಳ್ಳಾರೆಗೆ ರಾಜ್ಯ ಮಟ್ಟದ ಕವನ‌ ವಾಚನ ಪ್ರಥಮ‌ ಸ್ಥಾನ

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿತ್ರದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2024-25ರಲ್ಲಿ ಕವನ ವಾಚನ ಸ್ಪರ್ಧೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಉಡುಪಿಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್...

ದೆಹಲಿ ಚುನಾವಣೆ – ಬಿಜೆಪಿ ಜಯಭೇರಿ – ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದೆ. ದೆಹಲಿ ವಿಧಾನಸಭಾ ಕ್ಷೇತ್ರದ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನ‌ಗಳಲ್ಲಿ ಗೆಲುವು ಕಂಡಿದೆ. ವಿಜಯೋತ್ಸವದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರುಗಳಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ, ರಾಕೇಶ್...

ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ಉದ್ಯೋಗ ಕ್ರಾಂತಿ ಸೃಷ್ಟಿಗೆ ಪ್ರಯತ್ನ – ಯತೀಶ ಕೆ.ಎಸ್

ತಂತ್ರಜ್ಞಾನ ಕ್ಷೇತ್ರದಲ್ಲಿ ಅಂಬೆಗಾಲಿಡುತ್ತಿರುವ ಸಂದರ್ಭದಲ್ಲಿಯೇ ಗಮನಾರ್ಹ ಸಾಧನೆಯನ್ನು ಮಾಡಿ ಹೆಸರು ಮಾಡಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದೀಗ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮೂಲಕ ಉದ್ಯೋಗ ಕ್ರಾಂತಿಯನ್ನೇ ಸೃಷ್ಟಿಸಲು ಮುಂದಾಗಿದೆ ಎಂದು ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕರು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಯತೀಶ ಕೆ.ಎಸ್ ಹೇಳಿದರು.ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು,ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು...
Loading posts...

All posts loaded

No more posts

error: Content is protected !!