Ad Widget

ಡೈಮಂಡ್ ಜುಬಿಲಿ ಜಾಂಬೂರಿ ಯಲ್ಲಿ ಪ್ರಶಸ್ತಿ ಪತ್ರ ಪಡೆದ ಕೆ.ವಿ.ಜಿ ಕೊಲ್ಲಮೊಗ್ರು ಇಲ್ಲಿನ ಸ್ಕೌಟ್ ವಿದ್ಯಾರ್ಥಿಗಳು

ಭಾರತೀಯ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಲಾಗಿದ್ದು, ಈ ಜಾಂಬೂರಿ ಯಲ್ಲಿ ಕೊಲ್ಲಮೊಗ್ರು ಕೆ.ವಿ.ಜಿ...

ಚಿದಾನಂದ ಗೌಡ ಅಂಬೆಕಲ್ಲು ನಿಧನ

ನಾಲ್ಕೂರು ಗ್ರಾಮದ ಅಂಬೆಕಲ್ಲು ಚಿದಾನಂದ ಗೌಡರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅಲ್ಪಕಾಲದ ಅಸೌಖ್ಯಕ್ಕೊಳಗಾದ ಅವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ದಮಯಂತಿ, ಮಕ್ಕಳಾದ ಏಕಲವ್ಯ, ಹರ್ಷ, ತಾರಾ ಪುರುಷೋತ್ತಮ ಉಳುವಾರು,ಸಹೋದರ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Ad Widget

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ನಡುತೋಟ ಆಯ್ಕೆ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮಹೇಶ್ ನಡುತೋಟರವರು ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರುಷದಿಂದ ನೆಲೆಸಿರುವ ಇವರು ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿಯೂ ದುಡಿದಿದ್ದಾರೆ....
error: Content is protected !!