Ad Widget

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ – ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ

. . . . . . . . .

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಯ ಸಭೆ ಫೆ.07 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ , ಉಪಾಧ್ಯಕ್ಷರಾಗಿ ರಂಜಿತ್ ಬೊಮ್ಮೆಟ್ಟಿ ಹಾಗೂ ಕುಶನ್ ಅಂಬೆಕಲ್ಲು, ಕೋಶಾಧಿಕಾರಿಯಾಗಿ ಚೇತನ್ ಕುಚ್ಚಾಲ, ಜೊತೆ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಬೊಮ್ಮೆಟ್ಟಿ ಹಾಗೂ ಸದಸ್ಯರು ಮತ್ತು ಗೌರವ ಸಲಹೆಗಾರರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!