Ad Widget

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವ

. . . . . . . . .

ಫೆ.19 : ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣಪತಿ ಹವನ, ಸುಬ್ರಹ್ಮಣ್ಯ ಹವನದ ಸಂಕಲ್ಪ, ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಪರಿವಾರ ದೇವರಿಗೆ ತಂಬಿಲ ಹಾಗೂ ಸುಬ್ರಹ್ಮಣ್ಯ ಹವನದ ಪೂರ್ಣಾಹುತಿ, ಶ್ರೀ ದೇವರಿಗೆ ಮಹಾಪೂಜೆ, ಪಲ್ಲಪೂಜೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರು ಹಾಜರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!