Ad Widget

ಆನೆಗುಂಡಿ : ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿ ಬಳಿ ಕಾರೊಂದು ಢಿಕ್ಕಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು , ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ.

ಕಲ್ಮಕಾರು : ಶ್ರೀ ಕ್ಷೇ. ಧ. ಗ್ರಾ. ಯೋಜನೆ ವತಿಯಿಂದ ನಿರ್ಮಾಣಗೊಂಡ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದ ಕಿಲಾರ್ಕಜೆ ಎಂಬಲ್ಲಿ ವಾಸ ಮಾಡುತ್ತಿರುವ ರುಕ್ಮಯ್ಯ S/o ರಾಮಪ್ಪ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ...
Ad Widget

ಸುಳ್ಯ ಪ್ರೆಸ್ ಕ್ಲಬ್ ಗೆ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಭೇಟಿ ಪ್ರೆಸ್ ಕ್ಲಬ್ ಗ್ರಂಥಾಲಯ ನಿರ್ಮಾಣಕ್ಕೆ ರೂ.5 ಲಕ್ಷ ನೆರವಿನ ಭರವಸೆ

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಅವರನ್ನು ಸುಳ್ಯ ಪ್ರೆಸ್ ಕ್ಲಬ್ಬಿಗೆ ಆಹ್ವಾನಿಸಿದ ಮೇರೆಗೆ ಅವರು ಪ್ರೆಸ್ ಕ್ಲಬ್ಬಿಗೆ ಭೇಟಿ ನೀಡಿದರು. ಅಲ್ಲಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತಲ್ಲದೆ ಪ್ರೆಸ್ ಕ್ಲಬ್ಬಿನ ವತಿಯಿಂದ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸುಸಜ್ಜಿತ ಗ್ರಂಥಾಲಯ ರಚನೆಯ ಯೋಜನೆಗೆ ನೆರವು ನೀಡುವಂತೆ...

ಪುತ್ತೂರು ; ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ಚಲನಚಿತ್ರದ ಪ್ರಥಮ ಶೋ ಉದ್ಘಾಟನೆ – ಹೌಸ್ ಫುಲ್ ಪ್ರದರ್ಶನ ಕಂಡ ಸಿನೇಮಾಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ

ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡಿದ್ದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು ಹೌಸ್ ಫುಲ್ ಪ್ರದರ್ಶನಗೊಂಡ ಸಿನೇಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ...
error: Content is protected !!