- Saturday
- March 7th, 2026
ಕೊಲ್ಲಮೊಗ್ರ ಪೇಟೆಯಿಂದ ಕಟ್ಟ ರಸ್ತೆ ಸಂಪರ್ಕಿಸುವಲ್ಲಿ ಸರ್ಕಲ್ ನಿರ್ಮಾಣ ಹಾಗೂ ಮೋರಿ ನಿರ್ಮಾಣ ಗಾಮಗಾರಿಗೆ ಗ್ರಾ.ಪಂ.ಮೋಹಿನಿ ಕಟ್ಟ ಗುದ್ದಲಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ನ ರೂ. 10 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ನೇಮಿಚಂದ್ರ ಬಳ್ಳಡ್ಕ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮೋಹಿನಿ ಕಟ್ಟ, ಗ್ರಾ.ಪಂ.ಉಪಾಧ್ಯಕ್ಷ ಮಾಧವ ಚಾಂತಾಳ, ಪಿಡಿಓ...
ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಸುಳ್ಯದ ಅಗ್ನಿಶಾಮಕ ದಳದವರು ದಿನಾಂಕ 24.02.2025ರಂದು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನೀಡಿದರು.ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಬೆಂಕಿಯನ್ನು ನೀರು, ಮರಳು ಅಥವಾ ಕಾರ್ಬನ್ ಡೈಆಕ್ಸೈಡ್ ಬಳಸಿ ನಂದಿಸುವ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅವಘಡಗಳನ್ನು ನಿಯಂತ್ರಿಸುವ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಮನವರಿಕೆ ಮಾಡಿಕೊಟ್ಟರು.‘ಮನೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಅಡುಗೆ ಅನಿಲ...
ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಕಳೆದ 4 ದಿನಗಳಿಂದ ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ ನಲ್ಲಿ ಫೆ.21, 22,23 ಮತ್ತು...
ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್.ವತಿಯಿಂದ 40ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ವಿಸ್ತ್ರತ ಕಟ್ಟಡ ದ ಉದ್ಘಾಟನಾ ಸಮಾರಂಭಇಂದು ನಡೆಯಿತು. ನೂತನ ವಿಸ್ತ್ರತ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ ಮತ್ತು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ರಾದ ಡಾ.ಕೆ.ವಿ.ಚಿದಾನಂದ...
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು. ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಸದಸ್ಯರಾದ ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲ್ತಡ್ಕ, ಬಾಲಕೃಷ್ಣ ಕುಂಟುಕಾಡು,...
ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆ, ಜೆಸಿಐ ಬೆಳ್ಳಾರೆ ಮತ್ತು ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಇವುಗಳ ಆಶ್ರಯದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಶಿಕ್ಷಕಿಯರಿಗೆ ಎರಡು ದಿನಗಳ ರಂಗಚಟುವಟಿಕೆ ಕಾರ್ಯಾಗಾರ ತಂಟೆಪ್ಪಾಡಿಯ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಿತು. ಹಿರಿಯ ಜಾನಪದ ಕಲಾವಿದ ಬಾಬು ಅಜಿಲ ಬಾಳಿಲ ಕಾರ್ಯಾಗಾರವನ್ನು ಉದ್ಘಾಟಿಸಿ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಎಲಿಮಲೆ ಪೇಟೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ನೂತನವಾಗಿ ಚುನಾಯಿತಗೊಂಡ ನಿರ್ದೇಶಕಾರದ ಕೃಷ್ಣಯ್ಯ ಮೂಲೆತೋಟ, ಜನಾರ್ಧನ ಅಚ್ರಪ್ಪಾಡಿ ಉಪಸ್ಥಿತರಿದ್ದರು. ವಿಜಯೋತ್ಸವ ಕಾರ್ಯಕ್ರಮದಲ್ಲಿ ಗುತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕಾರದ ಬಿ...
ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21, 22 ಮತ್ತು 23...
ಆಲೆಟ್ಟಿ ಗ್ರಾಮದ ದೋಣಿಮೂಲೆ ದಿ.ಶೇಷಪ್ಪ ಗೌಡ ರವರ ಪತ್ನಿ ಶ್ರೀಮತಿ ಪಾರ್ವತಿ ದೋಣಿಮೂಲೆ ಯವರು ಅಲ್ಪಕಾಲದಅಸೌಖ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಪುರುಷೋತ್ತಮ ದೋಣಿಮೂಲೆ, ಅರುಣೋದಯ ದೋಣಿಮೂಲೆ, ಪುತ್ರಿಯರಾದ ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಲೀಲಾಕ್ಷಿ,ಅಳಿಯಂದಿರಾದ ಶಿವರಾಮ ಗೌಡ ಕಲ್ಲೆಂಬಿ, ವಸಂತ ಗೌಡ ಬೊಳ್ಳೂರು,...
Loading posts...
All posts loaded
No more posts
