- Saturday
- April 19th, 2025

ಈ ಭೂಮಿಯ ಮೇಲೆ ಸಾವು ಅನ್ನೋದು ಸಾರ್ವಕಾಲಿಕ ಸತ್ಯ, ಹುಟ್ಟಿದವರು ಒಂದಲ್ಲಾ ಒಂದು ದಿನ ಸಾಯಲೇಬೇಕು ಇದು ಎಂದಿಗೂ ಬದಲಿಸಲಾಗದ ಕೃತ್ಯ…ಇಂದು ನಮ್ಮ ಕೈಯಲ್ಲೊಂದು ಸುಂದರವಾದ ಬದುಕಿದೆ, ಆ ಬದುಕನ್ನು ನಾವು ನಮ್ಮವರೊಂದಿಗೆ ಖುಷಿಯಿಂದ ಕಳೆಯಬೇಕಿದೆ, ನಮ್ಮ ಕನಸುಗಳ ಹಿಂದೆ ಸಾಗುತ್ತಾ ಬದುಕಬೇಕಿದೆ, ನಮ್ಮ ಕನಸುಗಳನ್ನು ನಾವು ನನಸಾಗಿಸಿಕೊಂಡು ನಮ್ಮವರ ಕಣ್ಣಿನಲ್ಲಿ ಸಂತೋಷವನ್ನು ತರಬೇಕಿದೆ…ಕೊನೆಯೇ ತಿಳಿಯದ...

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ವ್ಯವಸ್ಥಾಪನ ಸಮಿತಿಯ ನೂತರ ಸದಸ್ಯರುಗಳಾಗಿ ಕೇಶವ ಹೊಸೋಳಿಕೆ, ಮಿತ್ರದೇವ ಮಡಪ್ಪಾಡಿ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ ರುದ್ರ ಚಾಮುಂಡಿ, ಸನತ್ ಮುಳುಗಾಡು, ಶ್ರೀಮತಿ ಉಷಾ ಪುರುಷೋತ್ತಮ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಸಮಿತಿ...