Ad Widget

ವಳಲಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

. . . . . . . . .

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.

ವ್ಯವಸ್ಥಾಪನ ಸಮಿತಿಯ ನೂತರ ಸದಸ್ಯರುಗಳಾಗಿ ಕೇಶವ ಹೊಸೋಳಿಕೆ, ಮಿತ್ರದೇವ ಮಡಪ್ಪಾಡಿ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ ರುದ್ರ ಚಾಮುಂಡಿ, ಸನತ್ ಮುಳುಗಾಡು, ಶ್ರೀಮತಿ ಉಷಾ ಪುರುಷೋತ್ತಮ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.‌

ದೇಗುಲದ ವ್ಯವಸ್ಥಾಪನಾ ಸಮಿತಿಯಲ್ಲಿ ಒಂದು ಮಹಿಳಾ ಸ್ಥಾನ ಖಾಲಿ ಇದ್ದು ಅದು ಇನ್ನಷ್ಟೇ ಭರ್ತಿಯಾಗಬೇಕಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!