Ad Widget

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳಿಂದ ಜಾಗೃತಿ ಕಾರ್ಯ – ಮಹಾಶಿವರಾತ್ರಿ ಪಾದಯಾತ್ರಿಗಳಿಗೆ ಪೂರಕ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಲು ಕ್ರಮ

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಪ್ರಯುಕ್ತ ಶ್ರೀ ಧರ್ಮಸ್ಥಳಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ - ಮರ್ಧಾಳ ಮೂಲಕ ಪಾದಯಾತ್ರೆ ಕೈಗೊಂಡಿರುವ ಪಾದಯಾತ್ರಿಗಳಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಲ್ಲಿ ಸ್ವಚ್ಚತೆ ಹಾಗೂ ಪೂರಕ ವ್ಯವಸ್ಥೆ ಮೂಲಕ ಜಾಗೃತಿ ಕಾರ್ಯ ಕೈಗೊಳ್ಳಲಾಗಿದೆ.ಬಿಸ್ಲೆ ಘಾಟ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಪಾದಯಾತ್ರಿಗಳು ಸುಬ್ರಹ್ಮಣ್ಯದ ಕುಲ್ಕುಂದ - ಕೈಕಂಬ ಮೂಲಕ...

ಬೆಳ್ಳಾರೆ : ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಹಬ್ಬ

ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮಾಚರಣೆಯ, ದಶ ಕಾರ್ಯಕ್ರಮಗಳ ಅಂಗವಾಗಿ ಚಿಣ್ಣರ ಹಬ್ಬ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಉದ್ಘಾಟಿಸಿ ಮಾತನಾಡಿ ಪುಟಾಣಿಗಳ ಮನಸ್ಸನ್ನು ಅರಳಿಸುವುದೇ ಚಿಣ್ಣರ ಹಬ್ಬ ಕಾರ್ಯಕ್ರಮ ಮುಖ್ಯ ಆಶಯ ವಾಗಲಿ ಎಂದರು. ಕರ್ನಾಟಕ...
Ad Widget

ಪೀಚೆಮನೆ ಪವನಕುಮಾರ್ ನಿಧನ

ಪೆರಾಜೆ ಗ್ರಾಮದ ಪೀಚೆಮನೆ ಪವನಕುಮಾರ್ (50)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.25 ನಿಧನರಾದರು. ಪತ್ನಿ ಸುಮಕಲಾ, ಪುತ್ರಿ ವೈಷ್ಣವಿ, ಪುತ್ರ ಸುಹಾನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹರಿಹರ ಪಳ್ಳತ್ತಡ್ಕ : ಫೆ.26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ನಡೆಯಲಿದ್ದು, ಆ ಪ್ರಯುಕ್ತ ಮದ್ಯಾಹ್ನ ಏಕಾದಶ ರುದ್ರಾಭಿಷೇಕ ಹಾಗೂ ರಾತ್ರಿ 7:00 ಗಂಟೆಗೆ ಶಿವಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 6:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಹಳೆಕೋಟೆ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಬೋಳಾರ ಮಂಗಳೂರು ಇವರಿಂದ...
error: Content is protected !!