Ad Widget

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕ್ಯಾoಪ್ಕೋ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಅಲಂಕಾರು ಶಾಖೆಯ ಸಕ್ರೀಯ ಸದಸ್ಯರಾದ  ಶ್ರೀ ಅಬ್ದುಲ್ ರಹಿಮಾನ್ ಎಚ್, ಕೊಯಿಲ ಇವರ ತೆರೆದ ಹೃದಯದ ಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.66,500/- (ರೂಪಾಯಿ ಅರುವತ್ತಾರು ಸಾವಿರದ ಐನೂರು)ನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 18.02.2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾದೇಶಿಕ...

ಗುತ್ತಿಗಾರಿನಲ್ಲಿ ಕಳೆದ ಐದು ದಿನಗಳಿಂದ ಕತ್ತಲೇ ಭಾಗ್ಯ – 3 ಫೇ ಸ್ ಇಲ್ಲದೇ ಸಾರ್ವಜನಿಕ ಕುಡಿಯುವ ನೀರಿಗೂ ಹಾಹಾಕಾರ- ತೋಟಕ್ಕೆ ನೀರಿಲ್ಲದೇ ಕೃಷಿಕರು ಕಂಗಾಲು

ಗುತ್ತಿಗಾರು ಭಾಗದಲ್ಲಿ ಹಲವಾರು ದಿನಗಳಿಂದ 3 ಫೇಸ್ ವಿದ್ಯುತ್ ಇಲ್ಲದೇ ಕೃಷಿಕರು ಸಮಸ್ಯೆ ಅನುಭವಿಸುವಂತಾಗಿದೆ. ಭೂಗತ ಕೇಬಲ್ ಫಾಲ್ಟ್ ಕಾರಣ ನೀಡಿ ಫೆ.15 ರಿಂದ 3 ಫೇಸ್ ನೀಡದೇ ಇಲಾಖೆ ಇದ್ದರೂ ಜನಪ್ರತಿನಿಧಿಗಳು ಅಧಿಕಾರಿಗಳು ಮೌನ ವಹಿಸಿದ್ದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 3 ಫೇಸ್ ಇಲ್ಲದೇ ಜನತೆಗೆ ಸಾರ್ವಜನಿಕ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದ್ದು ಜತೆಗೆ...
Ad Widget

ಗಾಯಕಿ ಸಂಧ್ಯಾ ಮಂಡೆಕೋಲುರಿಗೆ ರಾಷ್ಟ್ರೀಯ ರತ್ನ ಅವಾರ್ಡ್

ಇಂಟರ್ನ್ಯಾಷನಲ್ ಪ್ಯೂಮನ್ ಡೆವಲಪ್ಟೆಂಟ್ ಕೌನ್ಸಿಲ್‌ ಇಂಡಿಯಾ ಇವರು ವಿವಿಧ ಕ್ಷೇತ್ರದಲ್ಲಿ ಕೊಡಮಾಡುವ ರಾಷ್ಟ್ರೀಯ ರತ್ನ ಪ್ರಶಸ್ತಿ ಗೆ ಗಾಯಕಿ ಸಂಧ್ಯಾ ಮಂಡೆಕೋಲು ಭಾಜನರಾಗಿದ್ದು, ಫೆ.15ರಂದು ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಿತು. ಗಾಯನ ಕ್ಷೇತ್ರದಲ್ಲಿ ಸಂಧ್ಯಾ ಮಂಡೆಕೋಲುರವರು ಈ ಪ್ರಶಸ್ತಿ ಗೆ ಭಾಜನರಾಗಿದ್ದು, ಈಗಾಗಲೇ ಇವರನ್ನು ವಿವಿಧ ಸಂಘ ಸಂಸ್ಥೆಗಳು ಗೌರವಿಸಿದೆ. ಇದೀಗ...

ಬೆಳ್ಳಾರೆ : ಮಕ್ಕಳ ಆರೈಕೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಮಾಹಿತಿ ಕಾರ್ಯಕ್ರಮ

ಬೆಳ್ಳಾರೆ :  ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಮಕ್ಕಳ ಆರೈಕೆಯಲ್ಲಿ ಮಹಿಳೆಯರು ಎಂಬ ವಿಷಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ. ದಿನಾಂಕ 18 ಪೆಬ್ರವರಿ 2025 ರಂದು ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ (ತಡಗಜೆ ) ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಶ್ರೀ ಉದ್ಘಾಟಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಫೆ.19,20 ಮತ್ತು 21 ರಂದು ಬಳ್ಳಕ್ಕ ಹೆಬ್ಬಾರ ಮನೆಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವದ ಪ್ರತಿಷ್ಠೆ

ಗುತ್ತಿಗಾರು ಗ್ರಾಮದ ಬಳ್ಳಕ್ಕ ಹೆಬ್ಬಾರ ಮನೆಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಬ್ರಹ್ಮಶ್ರೀ ವೇದಮೂರ್ತಿ ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.19, 20 ಮತ್ತು 21 ರಂದು ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮ : ಫೆ.19 ಬುಧವಾರ ರಾತ್ರಿ ಗಂಟೆ 7-00ರಿಂದ...

ಅರಂತೋಡು : ರಬ್ಬರ್ ಟ್ಯಾಪಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಭಾರತೀಯ ರಬ್ಬರ್ ಮಂಡಳಿ ವತಿಯಿಂದ ಅರಂತೋಡು ರಬ್ಬರ್ ಉತ್ಪಾದಕರ ಸಂಘದ ಸಹಯೋಗದಲ್ಲಿ ಸೀತಾರಾಮ ಗೌಡ ಪಿಂಡಿಮನೆ ಮತ್ತು ನಾರಾಯಣ ಗೌಡ ಪಿಂಡಿಮನೆ ಇವರ ರಬ್ಬರ್ ತೋಟಗಳಲ್ಲಿ ನಡೆಯುತ್ತಿರುವ ರಬ್ಬರ್ ಟ್ಯಾಪಿಂಗ್ ತರಬೇತಿ ಶಿಬಿರವನ್ನು ನಿವೃತ್ತ ಮುಖ್ಯೊಪಾಧ್ಯಯರು ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಮಾಸ್ಟರ್ ಅಡ್ತಲೆ ಇವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ರಬ್ಬರ್ ಮಂಡಳಿ...

ಗುತ್ತಿಗಾರು : ಫೆ.26 ರಂದು ಬೃಹತ್ ರಕ್ತದಾನ ಶಿಬಿರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ತಂಡ ಗುತ್ತಿಗಾರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು, ಸಪ್ತಶ್ರೀ ಸ್ಪೋರ್ಟ್ಸ್ ಕ್ಲಬ್...

ಮೂಗಿನಲ್ಲಿ ರಕ್ತಸ್ರಾವ

ಮೂಗಿನಿಂದ ರಕ್ತಸ್ರಾವವಾಗುವುದನ್ನು ಆಂಗ್ಲಭಾಷೆಯಲ್ಲಿ ಎಪಿಸ್ಟಾಕ್ಸಿಸ್ ಎಂದು ಕರೆಯುತ್ತಾರೆ. ಮೂಗಿನೊಳಗಿನಿಂದ ಹರಿದು ಬರುವ ರಕ್ತ ಮುಂಭಾಗದ ಹೊರಳೆಗಳ ಮುಖಾಂತರ ಹೆಚ್ಚಾಗಿ ಬರುತ್ತದೆ. ಇದನ್ನು ಮುಂಭಾಗದ ಮೂಗಿನ ರಕ್ತಸ್ರಾವ ಎಂದೂ, ಹಿಂಭಾಗದಲ್ಲಿ ಬಾಯಿಯೊಳಗೆ ಉಂಟಾಗುವ ರಕ್ತಸ್ರಾವವನ್ನೂ ಹಿಂಭಾಗದ ಮೂಗಿನ ರಕ್ತಸ್ರಾವ ಎಂದೂ ಕರೆಯುತ್ತಾರೆ. ಮೂಗಿನಲ್ಲಿ ರಕ್ತಸ್ರಾವ ಸರ್ವೇ ಸಾಮಾನ್ಯವಾಗಿದ್ದು, ಶೇಕಡಾ 60ರಷ್ಟು ಮಂದಿ ಜೀವನದಲ್ಲಿ ಒಮ್ಮೆಯಾದರೂ ಈ ಅನುಭವವನ್ನು...

ನಾರ್ಣಪ್ಪ ಗೌಡ ಹಲ್ದಡ್ಕ ನಿಧನ

ಮರ್ಕಂಜ ಗ್ರಾಮದ ಹಲ್ದಡ್ಕ ನಾರ್ಣಪ್ಪ ಗೌಡ ಎಂಬವರು ನಿನ್ನೆ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ತಾರಾವತಿ, ಪುತ್ರರಾದ ಮಿಲನ್, ಮಿಥುನ್, ಸಹೋದರರಾದ ಮಾಧವ ಗೌಡ ಹಲ್ದಡ್ಕ, ಪುರುಷೋತ್ತಮ ಗೌಡ ಹಲ್ದಡ್ಕ, ಓರ್ವ ಸಹೋದರಿ, ಸೊಸೆ ರಮ್ಯ, ಮೊಮ್ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗುತ್ತಿಗಾರು : ಲಯನ್ಸ್ ಕ್ಲಬ್ ಗೆ ವಲಯಾಧ್ಯಕ್ಷರ ಅಧಿಕೃತ ಭೇಟಿ

ಅಮರ ಸುದ್ದಿ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಸೇರಿದಂತೆ ಮೂವರು ಸಾಧಕರಿಗೆ ಸನ್ಮಾನ ಗುತ್ತಿಗಾರು ಲಯನ್ಸ್ ಕ್ಲಬ್ ಗೆ ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾದ ಲ| ರೂಪಾಶ್ರೀ.ಜೆ ರೈ ಹಾಗೂ ಜಯಂತ್ ರೈ ರವರ ಅಧಿಕೃತ ಭೇಟಿ ಕಾರ್ಯಕ್ರಮವು ಫೆ.16 ರಂದು ಗುತ್ತಿಗಾರಿನ ಲಯನ್ಸ್ ಸಭಾಭವನದಲ್ಲಿ ನಡೆಯಿತು.ಲ| ರೂಪಾಶ್ರೀ.ಜೆ ರೈ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸರೋಜಿನಿ ಗಂಗಯ್ಯ...
Loading posts...

All posts loaded

No more posts

error: Content is protected !!