- Saturday
- March 7th, 2026
ಕಳಂಜ ಗ್ರಾಮದ ನಾಲ್ಗುತ್ತು ಶ್ರೀಮತಿ ಪಾರ್ವತಿ ಮತ್ತು ದಿ|ಮೋನಪ್ಪ ಗೌಡರ ಪುತ್ರ ಚಿ|ರಾ| ಗಗನ್ ರವರ ವಿವಾಹವು ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಬುಡಾರಮನೆ ಶ್ರೀಮತಿ ಪುಷ್ಪಾವತಿ ಮತ್ತು ಶ್ರೀ ಹೊನ್ನಪ್ಪ ಗೌಡರ ಪುತ್ರಿ ಚಿ|ಸೌ| ವಿದ್ಯಾ ರೊಂದಿಗೆ ಫೆ.16ರಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜರುಗಿತು. ಪೆರುವಾಜೆ ಜೆ.ಡಿ. ಆಡಿಟೋರಿಯಂನಲ್ಲಿ ಮಧ್ಯಾಹ್ನ ಅತಿಥಿ ಸತ್ಕಾರ...
ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ....
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆದ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ” ಕಾರ್ಯಕ್ರಮದಲ್ಲಿ “ಲೇಖಕಿ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯ ವಿಚಾರ ಮಂಡನೆ” ನಡೆಯಿತು.ಸಂಧ್ಯಾರಶ್ಮಿ ಸಾಹಿತ್ಯ...
ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಮತ್ತು ಅದರ ಬೆಳವಣಿಗೆಯಲ್ಲಿ ಗಣನೀಯ ಸಾಧನೆ ಮಾಡಿದ ಆರು ಮಂದಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಅವರು ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂಶೋಧನಾ ಪ್ರಬಂಧಗಳ ಬಿಡುಗಡೆ ಕಾರ್ಯಕ್ರಮದ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ಕೆಪಿಸಿಸಿ ಆಯ್ಕೆ ಮಾಡಿದೆ. ತಾ.ಪಂ.ಮಾಜಿ ಸದಸ್ಯರಾಗಿ,ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಅಮರ ಮುಡ್ನೂರು ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಹಲವು ಸಹಕಾರ ಸಂಘಗಳಿಗೆ ಚುನಾವಣೆ ನಡೆಯುತ್ತಿದ್ದು ಸಹಕಾರಿಗಳಿಗೆ ಚುನಾವಣಾ ಪರ್ವವಾಗಿದೆ. ಚುನಾವಣೆ ಎಂದ ಕೂಡಲೇ ಸಾಂಪ್ರದಾಯಿಕ ಶೈಲಿಯಲ್ಲಿ ಮನೆ ಮನೆ ಭೇಟಿ ಯ ಮತಪ್ರಚಾರ ಮಾಡುವುದು ಸಾಮಾನ್ಯವಾದರೇ ಬಿಳಿನೆಲೆ ಯ ರೈತಾಪಿ ಸಹಕಾರಿ ಅಭಿವೃದ್ಧಿ ರಂಗ ಚುನಾವಣೆಗೆ ಅಧುನಿಕ ತಂತ್ರಗಾರಿಕೆಯ ಸ್ಪರ್ಷ ನೀಡಿದೆ. ತಂತ್ರಜ್ಞಾನ ಬಳಸಿಕೊಂಡು ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು ಗ್ರಾಮಾಂತರದಲ್ಲಿ ಹೊಸತನವನ್ನು ಪರಿಚಯಿಸಿದ್ದಾರೆ. ಸಹಕಾರ...
ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜ ಮಂಗಳೂರು ಇದರ ಸಭೆ ಮುಂದೂಡಿಕೆಯಾಗಿದ್ದು, ಫೆ 18 ರಂದು ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಹಾಗೂ ಜಿಲ್ಲೆಯ ಕೃಷಿ ಚಟುವಟಿಕೆ...
ಕನಕಮಜಲು ಗ್ರಾಮದ ಬುಡ್ಲೆಗುತ್ತು ದಿ. ಕೆ.ಬಿ. ಸಂಕಪ್ಪ ಗೌಡರ ಪುತ್ರ ಜಗದೀಶ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.14ರಂದು ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಜಗದೀಶ್ ಅವರು ಕಳೆದ 50 ವರ್ಷದಿಂದ ಮೈಸೂರಿನಲ್ಲಿ ರೂಪಕಲಾ ಡಿಸೈನ್ ಸಂಸ್ಥೆ ನಡೆಸುತ್ತಿದ್ದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವಿಜಯ, ಪುತ್ರ ಯಶಸ್, ಸಹೋದರರಾದ ಜಯರಾಮ ಗೌಡ, ರಾಮಚಂದ್ರ ಗೌಡ,...
ಸೈನಿಕರ ಹುತಾತ್ಮ ದಿನದ ಅಂಗವಾಗಿ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಕರಾಳ ದಿನ ವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಸೈನಿಕರ ಫೋಟೋಗಳಿಗೆ ಮೊಂಬತ್ತಿಯನ್ನು ಉರಿಸಿ ಸೈನಿಕರನ್ನು ಸ್ಮರಿಸಿ, ಹುತಾತ್ಮ ಸೈನಿಕರಿಗೆ ಭಾವಪೂರ್ವಕ ಗೌರವ ನಮನ ಸಲ್ಲಿಸಿದರು. ಮತ್ತು ಸೈನಿಕರ ನೆನಪಿನ ಗೌರವದ ಸಲುವಾಗಿ ದೇಶದ ಸೈನಿಕ ವಲಯಕ್ಕೆ ಗೌರವಿಸುವ ಪತ್ರವನ್ನು ಬರೆದು ರವಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ...
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ ಕಾರ್ಯಕ್ರಮ” ವು ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಲಿದ್ದು, ಲೇಖಕರಾದ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯದ ಕುರಿತು ಲೇಖಕರಾದ ಕುಮಾರಸ್ವಾಮಿ...
Loading posts...
All posts loaded
No more posts
