Ad Widget

ಫೆ.‌12 ರಂದು ಸುಳ್ಯ ಹಾಗೂ ಸಂಪಾಜೆಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ – ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅವಕಾಶ

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ ಕಾರ್ಯಕ್ರಮಮನ್ನು ಫೆ. 12 ರಂದು ಬೆಳಿಗ್ಗೆ 11-00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಸುಳ್ಯ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ. ಬಳಿಕ ಅಪರಾಹ್ನ 2.00 ಗಂಟೆಯಿಂದ ಅಪರಾಹ್ನ 3.00 ಗಂಟೆಯವರೆಗೆ ಸಂಪಾಜೆ ಗ್ರಾಮ ಪಂಚಾಯತ್ ಭೇಟಿ ಕಾರ್ಯಕ್ರಮವನ್ನು ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್...

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ, ಉಪಾಧ್ಯಕ್ಷರಾಗಿ ಪುರುಷೋತ್ತಮ ಕಾಡುಸೊರಂಜ ಅವಿರೋಧ ಆಯ್ಕೆ

ಮಂಡೆಕೋಲು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್‌ ಕಣೆಮರಡ್ಕ ಹಾಗೂ ಉಪಾಧ್ಯಕ್ಷರಾಗಿ ಪುರುಷೋತ್ತಮ ಕಾಡುಸೊರಂಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾದ ಕೇಶವಮೂರ್ತಿ ಹೆಬ್ಬಾರ್, ಆಶಿಕ್ ದೇವರಗುಂಡ, ಉಮೇಶ್‌ ಮಂಡೆಕೋಲು, ಲಕ್ಷ್ಮಣ ಉಗ್ರಾಣಿಮನೆ, ರಾಜಣ್ಣ ಪೇರಾಲುಮೂಲೆ, ಲಿಂಗಪ್ಪ ಬದಿಕಾನ,ಕುಸುಮ ದೇವರಗುಂಡ, ಸುಶೀಲ ಚೌಟಾಜೆ, ಶಶಿಧರ ಕಲ್ಲಡ್ಕ, ಸದಾನಂದ ಮಡಿವಾಳಮೂಲೆ ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಅಧಿಕಾರಿ ಶಿವಲಿಂಗಯ್ಯ...
Ad Widget

ಕೀಟೋ ಡಯಟ್

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಶಾಲೆಗೆ ದತ್ತಿನಿಧಿ ಕೊಡುಗೆ

ಸುಬ್ರಹ್ಮಣ್ಯ ಫೆ 05 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳ ವಿದ್ಯಾರ್ಜನೆಯಲ್ಲಿ ಅತ್ಯುನ್ನತ ಅಂಕ ಪಡೆದವರಿಗೆ ರೂ.10000 ದತ್ತಿ ನಿಧಿಯನ್ನು ನೀಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ್ ನಾಯರ್ ದತ್ತಿ ನಿಧಿಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮಾಧವ ಮೂಕಮಲೆ ಅವರಿಗೆ ಹಸ್ತಾಂತರಿಸಿದರು. ಮುಖ್ಯ...

ಒಂದೇ ರಾತ್ರಿಯಲ್ಲಿ ಎರಡು ಬಾರಿ ದಾಳಿ ನಡೆಸಿದ ಚಿರತೆ – ಎರಡು ನಾಯಿ ಬಲಿ – ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

https://youtu.be/_B5XQShoCu0?si=WU9apUhF8jjAKIr2 ಅಜ್ಜಾವರ ಗ್ರಾಮದ ಪಡ್ಡಂಬೈಲು ನಿವಾಸಿ ಶಂಕರ ಪಾಟಾಳಿಯವರ ಮನೆಯ ಅಂಗಳಕ್ಕೆ ಎರಡು ಬಾರಿ ಬಂದ ಚಿರತೆ  ಎರಡು ನಾಯಿಗಳ ಮೇಲೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಬಿಎಸ್ಎನ್ ಎಲ್ ನಿವೃತ್ತ ಉದ್ಯೋಗಿ ಪಡ್ಡಂಬೈಲು ಶಂಕರ ಪಾಟಾಳಿಯವರ ಅಂಗಳದಲ್ಲಿ ರಾತ್ರಿ ಸುಮಾರು 1.40 ಸುಮಾರಿಗೆ ಚಿರತೆಯೊಂದು ನಾಯಿ ಒಂದನ್ನು ಹಿಡಿದು ಅಂಗಳದಲ್ಲೇ ಕೊಂದು ತಿಂದು ಮುಗಿಸುತಿದ್ದ...

ಫೆ 10. ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ವತಿಯಿಂದ ವಾರ್ಷಿಕ ಜಲಾಲಿಯ ರಾತೀಬ್ ಮತ್ತು ದಿಖ್ರ್ ದುವಾ ಮಜ್ಲಿಸ್

ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ರಿ.ಇದರ ಆಶ್ರಯದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಜಲಾಲಿಯ ರಾತೀಬ್ ಇದರ ವಾರ್ಷಿಕ ದಿಖ್ರ್ ಮತ್ತು ದುವಾ ಮಜ್ಲಿಸ್ ಕಾರ್ಯಕ್ರಮ ಫೆಬ್ರವರಿ 10 ರಂದು ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಮಿಟಿಯ ಮಾಜಿ ಅಧ್ಯಕ್ಷ ಹಾಗೂ ಸಂಘಟಕ ಶರೀಫ್ ಜಟ್ಟಿಪಳ್ಳ ಫೆ.6 ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ...

2025 – 26 ನೇ ಸಾಲಿನ ಸುಳ್ಯ ನಗರ ಪಂಚಾಯತ್ 14.43 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ ಎ.

ಸದಸ್ಯರ ಕೋರಿಕೆಯ ಮೇರೆಗೆ ವಾರ್ಡ್ ಅಭಿವೃದ್ಧಿಗಾಗಿ ಪ್ರತಿ ವಾರ್ಡಿಗೆ ತಲಾ ಹತ್ತು ಲಕ್ಷ ರೂಗಳ ಘೋಷಣೆ ಸುಳ್ಯ ನಗರ ಪಂಚಾಯತ್ ಇದರ 2025 -26 ನೇ ಸಾಲಿನ ಬಜೆಟ್ ಮಂಡನಾ ಸಭೆಯು ಫೆ.5ರಂದು ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ ರವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಅಧ್ಯಕ್ಷರು ಸುಮಾರು 14.43...

ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್. ಅವರಿಗೆ ಕಾಯರ್ತೋಡಿ ದೇವಸ್ಥಾನದ ವತಿಯಿಂದ ಗೌರವಾರ್ಪಣೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಅಡಳಿತಾಧಿಕಾರಿಯಾಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್. ಅವರನ್ನು ದೇವಸ್ಥಾನದ ಪರವಾಗಿ ತಂತ್ರಿವರ್ಯರು ಇಂದು ಶಾಲು ಹೊದಿಸಿ ಫಲ, ಪುಷ್ಪ, ಪ್ರಸಾದ, ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೃಷ್ಣ ಕಾಮತ್, ನಾರಾಯಣ ಕೇಕಡ್ಕ, ಕುಸುಮಾಧರ ಎ.ಟಿ., ಚಂದ್ರಶೇಖರ ಅಡ್ಪಂಗಾಯ, ದೇವಿಪ್ರಸಾದ್ ಕುದ್ಪಾಜೆ, ವಿಠಲ್ ಬಾಣೂರು,...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಫೆ.20, 21 ಹಾಗೂ 22 ರಂದು ನಡೆಯಲಿದ್ದು, ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.04 ರಂದು ನಡೆಯಿತು.ದೇವಸ್ಥಾನದಲ್ಲಿ ಪ್ರಾರ್ಥನೆಯನ್ನು ನೆರವೇರಿಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್, ಸಹ ಅರ್ಚಕರಾದ ಕೃಷ್ಣ ಕುಮಾರ್...

ಲಗೇಜನ್ನು ಕಳ್ಳರು ಕದ್ದೋಯ್ದ  ಹಿನ್ನೆಲೆ ಕುಕ್ಕೆಯಿಂದ ಕೇರಳದ ಇಡುಕ್ಕಿಗೆ ನಡೆದೇ ಹೊರಟ ಕುಟುಂಬ – ವಿಷಯ ತಿಳಿದು ಬಸ್ ಪ್ರಯಾಣ ವೆಚ್ಚ ಭರಿಸಿದ ಸಮಾಜ ಸೇವಕ ಚಂದ್ರಶೇಖರ ಕಡೋಡಿ, ಧರ್ಮಗುರು ಆದರ್ಶ ಜೋಸೆಫ್

ಮೂಲತಃ ಕೇರಳದ ಇಡುಕ್ಕಿ ಜಿಲ್ಲೆಯ ತಂದೆ, ತಾಯಿ ಮತ್ತು ಮಗ ಸಿಬಿನ್ ಜೂವೇನ್ ಎಂಬವರು ಮೈಸೂರು ಕಡೆಗೆ ತೆರಳಿದ್ದು ಅಲ್ಲಿಂದ ಮಾಹೇ ಚರ್ಚಿಗೆ ವಾಪಾಸ್ ಆಗುವ ಸಂದರ್ಭದಲ್ಲಿ ತಮ್ಮಲಿದ್ದ ಲಗೇಜ್ ನಲ್ಲಿ ಪರ್ಸ್ ಮೊಬೈಲ್ ಸಮೇತ ಇಟ್ಟಿದ್ದು, ಕಳ್ಳರು ಸಂಪೂರ್ಣ ಲಗೇಜ್ ಕದ್ದಿದ್ದು, ದಿಕ್ಕು ತೋಚದೆ ಅವರು ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಬಂದಿದ್ದರು. ನಂತರ ದೂರ...
Loading posts...

All posts loaded

No more posts

error: Content is protected !!