Ad Widget

ವಳಲಂಬೆ ಜಾತ್ರೋತ್ಸವ – ಹಸಿರುವಾಣಿ ಸಮರ್ಪಣೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಕ್ಷೇತ್ರದ ಭಕ್ತಾಧಿಗಳಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಫೆ.01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6 ರಿಂದ 7 ರವರೆಗೆ ದೈವಗಳ ಭಂಡಾರ ತೆಗೆಯುವುದು ಮತ್ತು...

ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ

ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ "ಅಲೆಮಾರಿ ಆರ್ಭಟ" ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025 ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ...
Ad Widget

ಇಂದು ನಾಳೆ (ಫೆ.1& 2) ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...

ಕಲ್ಮಕಾರು : ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ – ಅಧ್ಯಕ್ಷರಾಗಿ ಸತೀಶ್.ಟಿ.ಯನ್. ಕಾರ್ಯದರ್ಶಿಯಾಗಿ ಗಂಗಾಧರ.ಕೆ.ಯಸ್

ಕಲ್ಮಕಾರು ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ಜ.30 ರಂದು ರಚಿಸಲಾಯಿತು.ಸಮಿತಿಯ ಅಧ್ಯಕ್ಷರಾಗಿ ಸತೀಶ್.ಟಿ.ಯನ್, ಕಾರ್ಯದರ್ಶಿಯಾಗಿ ಗಂಗಾಧರ ಕೆ.ಎಸ್, ಖಜಾಂಜಿ ವೀಣಾ.ಬಿ.ಯಸ್, ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಕೊಪ್ಪಡ್ಕ, ಅರ್ಚಕರಾಗಿ ರಾಮಣ್ಣ ಅಂಜನಕಜೆ ಹಾಗೂ ಸದಸ್ಯರುಗಳಾಗಿ ಡ್ಯಾನಿ ಯಾಲದಾಳು, ಜಯರಾಮ್ ನಾಯರ್, ಶಿವರಾಮ ಪೂಂದ್ರುಕೋಡಿ ಹಾಗೂ ಪೂಜಿತಾ.ಎಂ ಮಾಡಬಾಕಿಲು ಇವರುಗಳನ್ನು...
error: Content is protected !!