ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಲೋಕಾರ್ಪಣೆ

ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಮಾ.02 ರಂದು ಲೋಕಾರ್ಪಣೆಗೊಂಡಿತು. ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನದ ನೀಡಿದರು.. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. అనిಲ್ ಲೋಬೋ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ...

ಕೆ.ಎಸ್.ಎಸ್ ಕಾಲೇಜಿನಲ್ಲಿ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಸ್ತುವರಿ ಪ್ರಾಂಶುಪಾಲ ಡಾ. ದಿನೇಶ್ ಕೆ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿಯರಾದ ಪ್ರಮೀಳ ಮತ್ತು ಮಧುರ...
Ad Widget

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯಿಂದ ಪುತ್ತೂರಿನಲ್ಲಿ ಸ್ಥಾಪನೆಯಾಗುತ್ತಿರುವ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ – 250 ಹುದ್ದೆಗಳಿಗೆ ಮಾ. 10ರಂದು ನೇರ ಸಂದರ್ಶನ

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯು ಪುತ್ತೂರಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ ಸ್ಥಾಪಿಸುತ್ತಿದ್ದು, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೃಷಿ ಅಭಿವೃದ್ಧಿ ನಿರ್ವಾಹಕರು ಬೇಕಾಗಿದ್ದಾರೆ. ಕೇಂದ್ರದ ಮಹಿಳಾ ಅಭ್ಯುದಯ ಯೋಜನೆಯಲ್ಲಿ ಕೇವಲ 250 ಹುದ್ದೆಗಳು ಮಂಜೂರಾಗಿದ್ದು ತಿಂಗಳಿಗೆ ರೂ. 25 ಸಾವಿರ ಗಳಿಸುವ ಅವಕಾಶವಿರುತ್ತದೆ. ಮಾ. 10ರಂದು ಬೆಳಗ್ಗೆ 9.30ರಿಂದ ಸಂಜೆ...

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ನಿರ್ಮಲಾ ಪದ್ಮನಾಭ ಪರಮಲೆ

ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲಾ ಪದ್ಮನಾಭ ಪರಮಲೆಯವರು ಅವಿರೋಧವಾಗಿ ಆಯ್ಕೆಯಾದರು.ಸದಸ್ಯರುಗಳಾಗಿ ದೇವಾಲಯದ ಪ್ರಧಾನ ಅರ್ಚಕ ಮಹಾಬಲೇಶ್ವರ ಭಟ್, ರಾಜೇಶ್ ಉತ್ರಂಬೆ, ಸೂರ್ಯಪ್ರಕಾಶ್ ಕೋಡಿಬೈಲು, ಮೋನಪ್ಪ ಚಾರ್ಮತ, ವೆಂಕಪ್ಪ ನಾಯ್ಕ ಅಂಜೇರಿ, ಷಣ್ಮುಖ ಅಂಬೆಕಲ್ಲು, ಚಂದ್ರಕಲಾ ಉತ್ರಂಬೆ, ರತ್ನಾವತಿ ಹುಲ್ಲುಕುಮೇರಿ ಆಯ್ಕೆಯಾಗಿದ್ದಾರೆ.

ಮಂಗಳೂರು ವಿ.ವಿ.ಮಟ್ಟದ ಚೆಸ್ ಪಂದ್ಯಾವಳಿ – ದ್ವಿತೀಯ ಸ್ಥಾನ ಪಡೆದ ಸುಳ್ಯದ ಡಿಗ್ರಿ ಕಾಲೇಜು ತಂಡ

ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯು ಡಾ. ದಯಾನಂದ ಪೈ ಸತೀಶ್ ಪೈ ಮೆಮೋರಿಯಲ್ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಫೆ. 28ರಂದು ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದಲ್ಲಿ ನಾಯಕನಾಗಿ ಮನೀಶ್ ರೈ ನಾವೂರು ಅಂತಿಮ ಬಿ. ಕಾಮ್,...

ಮಂಗಳೂರು ವಿ.ವಿ.ಮಟ್ಟದ ಚೆಸ್ ಪಂದ್ಯಾವಳಿ – ದ್ವಿತೀಯ ಸ್ಥಾನ ಪಡೆದ ಸುಳ್ಯದ ಡಿಗ್ರಿ ಕಾಲೇಜು ತಂಡ

ಮಂಗಳೂರು ವಿ.ವಿ.ಮಟ್ಟದ ಚೆಸ್ ಪಂದ್ಯಾವಳಿ - ದ್ವಿತೀಯ ಸ್ಥಾನ ಪಡೆದ ಸುಳ್ಯದ ಡಿಗ್ರಿ ಕಾಲೇಜು ತಂಡ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯು ಡಾ. ದಯಾನಂದ ಪೈ ಸತೀಶ್ ಪೈ ಮೆಮೋರಿಯಲ್ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಫೆ. 28ರಂದು ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ...

ಹರಿಹರ ಪಲ್ಲತಡ್ಕ ಗ್ರಾ.ಪಂ. ಮಾಜಿ ಸದಸ್ಯ ನವೀನ್ ಕಟ್ರಮನೆ ನಿಧನ

ಹರಿಹರ ಪಲ್ಲತಡ್ಕ ಗ್ರಾ.ಪಂ. ಮಾಜಿ ಸದಸ್ಯ, ಬಿಜೆಪಿ ಪಕ್ಷದ ಸಕ್ರಿಯ ಸದಸ್ಯ ಐನೆಕಿದು ಗ್ರಾಮದ ನವೀನ್ ಕಟ್ರಮನೆ ಇಂದು ಸಂಜೆ ನಿಧನರಾದರು. ಇಂದು ಬೆಳಿಗ್ಗೆ ಅನಾರೋಗ್ಯಕ್ಕೆ ಒಳಗಾದ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ನಿಧನರಾದರೆಂದು ತಿಳಿದುಬಂದಿದೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಫುಡ್...

ಕಲ್ಚರ್ಪೆ : ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ – ಪ್ರಯಾಣಿಕರಿಗೆ ಗಾಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ನಿಂತಿದ್ದ ಟೆಂಪೊ ಒಂದಕ್ಕೆ ಮೈಸೂರು ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದದೆ. ಅಪಘಾತದಿಂದ ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು,ಅವರನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದುಬಂದಿದೆ.

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಜೀರ್ಣೋದ್ದಾರ ಸಮಿತಿ ಸಭೆ ಮಾ 2ರಂದು ದೇವಳದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು ಹಾಗೂ ನೂತನ ಜಾತ್ರೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಸಂತೋಷ ಕುತ್ತಮೊಟ್ಟೆ ಆಯ್ಕೆಯಾದರು. ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ.ಬಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ...

ಗುತ್ತಿಗಾರು : ಮಾ.05 ಹಾಗೂ 06 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ

ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಮಾ.05 ಹಾಗೂ 06 ರಂದು ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ನಡೆಯಲಿದೆ. ಮಾ.05 ರಂದು ಬೆಳಿಗ್ಗೆ 9:00 ಗಂಟೆಗೆ ಗಣಪತಿ ಹವನ, ಸಂಜೆ 4:00 ಗಂಟೆಗೆ ಶ್ರೀ ದೈವಕ್ಕೆ ಪೈಂಗುತ್ತಿ, ಸಂಜೆ 5:30 ರಿಂದ ಶ್ರೀ ಮುತ್ತಪ್ಪ ದೈವದ ನೇಮ, ಪ್ರಸಾದ ವಿತರಣೆ,...
Loading posts...

All posts loaded

No more posts

error: Content is protected !!