- Thursday
- March 6th, 2025

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು, ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಕ್ಕಾಗಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿ ರಚನೆ ಮಾಡಲಾಗಿಯಿತು. ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ನಡೆದ ಸ್ವಾಗತ...

ಗುತ್ತಿಗಾರು ಕಮಿಲ ರಸ್ತೆಯ ಪುಚ್ಚಪ್ಪಾಡಿ ಬಸ್ ನಿಲ್ದಾಣದ ಸಮೀಪ ಅಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ಜಗದೀಶ್ ಕೊರ್ತ್ಯಡ್ಕ ತಲೆ ಹಾಗೂ ಭುಜಕ್ಕೆ ಗಾಯಗಳಾಗಿದ್ದು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ಕರೆತರಲಾಗಿದೆ. ಅಟೋ ಚಾಲಕ ಶಶಿ ಚಣಿಲ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದೆ ಎಂದು...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...

ರಾಜ್ಯದ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಮುಖ್ಯ ರಸ್ತೆಯಲ್ಲೊಂದು ಮರಣ ಬಾವಿಯೊಂದು ಅಪಾಯ ಆಹ್ವಾನಿಸುತ್ತಿದೆ. ಕುಮಾಧಾರದಿಂದ ದೇವಸ್ಥಾನಕ್ಕೆ ಆಗಮಿಸುವ ರಸ್ತೆಯಲ್ಲಿ ಡಿಗ್ರಿ ಕಾಲೇಜು ಎದುರು ಒಳಚರಂಡಿಯ ಮ್ಯಾನ್ ಹೋಲ್ ರಸ್ತೆ ಮಧ್ಯೆಯೇ ಇದ್ದು ಅಪಾಯ ಆಹ್ವಾನಿಸುತ್ತಿದೆ. ಕಬ್ಬಿಣದ ಸರಳನ್ನು ಇಟ್ಟು ಒಳಚರಂಡಿಗೆ ಮುಚ್ಚಳವನ್ನು ಹಾಕಲಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ....

ರಾಜ್ಯದ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಮುಖ್ಯ ರಸ್ತೆಯಲ್ಲೊಂದು ಮರಣ ಬಾವಿಯೊಂದು ಅಪಾಯ ಆಹ್ವಾನಿಸುತ್ತಿದೆ. ಕುಮಾಧಾರದಿಂದ ದೇವಸ್ಥಾನಕ್ಕೆ ಆಗಮಿಸುವ ರಸ್ತೆಯಲ್ಲಿ ಡಿಗ್ರಿ ಕಾಲೇಜು ಎದುರು ಒಳಚರಂಡಿಯ ಮ್ಯಾನ್ ಹೋಲ್ ರಸ್ತೆ ಮಧ್ಯೆಯೇ ಇದ್ದು ಅಪಾಯ ಆಹ್ವಾನಿಸುತ್ತಿದೆ. ಕಬ್ಬಿಣದ ಸರಳನ್ನು ಇಟ್ಟು ಒಳಚರಂಡಿಗೆ ಮುಚ್ಚಳವನ್ನು ಹಾಕಲಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ....

ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 10ನೇ ವರ್ಷದ ನೇಮೋತ್ಸವವು ನಡೆಯಿತು.ಮಾ.02 ರಂದು ಬೆಳಿಗ್ಗೆ ಗಣಪತಿ ಹೋಮ, ರಾತ್ರಿ ಶ್ರೀ ಕೊರತಿಯಮ್ಮ ದೈವದ ನಡಾವಳಿ ಹಾಗೂ ಅನ್ನಸಂತರ್ಪಣೆ ನಡೆಯಿತು.ಮಾ.03 ರಂದು ಸಂಜೆ ಭಂಡಾರ ಹೊರಡುವುದು,...

ಸುಳ್ಯದ ಜೂನಿಯರ್ ಕಾಲೇಜು ರಸ್ತೆಯ ತಾಲೂಕು ಪಂಚಾಯತ್ ಕಟ್ಟಡ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಆಡಳಿತದೊಂದಿಗೆ ಗೋಪಿನಾಥ ನೀರಬಸಿರಿ ಕುತ್ಯಾಳ ಇವರ ಮಾಲಕತ್ವದ ಭಗವತಿ ಪ್ರಾವಿಷನ್ ಮತ್ತು ಜನರಲ್ ಸ್ಟೋರ್ ಮಾ. 2ರಂದು ಶುಭಾರಂಭಗೊಂಡಿತು. ಶ್ರೀವರ ಭಟ್ ಗಣಪತಿ ಹವನ ನೆರವೇರಿಸಿದರು.ಉದ್ಘಾಟನೆಯನ್ನು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ ನಡುಬೆಟ್ಟು ನೆರವೇರಿಸಿ ಶುಭಹಾರೈಸಿದರು. ಈ...

ಮಾ.08 ಹಾಗೂ 09 ರಂದು ಸುಳ್ಯದ ಪೈಚಾರ್ ಬಳಿ ಇರುವ ಶಾಂತಿನಗರದಲ್ಲಿ ಶ್ರೀ ಮುತ್ತಪ್ಪ ತಿರುವಪ್ಪ ದೈವಾರಾದನಾ ಸೇವಾ ಸಮಿತಿ(ರಿ), ಶ್ರೀ ಮುತ್ತಪ್ಪ ತಿರುವಪ್ಪ ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ದೈವಗಳ ನೇಮೋತ್ಸವವು ಮಾರ್ಚ್ 08 ಹಾಗೂ 09 ರಂದು ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿ ದೈವ ಕೃಪೆಗೆ...

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದೆ. ನಂದಿ ರಥ ಯಾತ್ರೆಯು ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಈ ಬಗ್ಗೆ ಫೂರ್ವಭಾವಿ ಸಭೆಯು ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಸಂಜೆ ಗಂಟೆ...

ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದ್ದು, ಇಂದು(ಮಾ.05) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...

All posts loaded
No more posts