- Thursday
- March 6th, 2025

ಜೆಸಿಐ ಬೆಳ್ಳಾರೆ ಘಟಕದ ವತಿಯಿಂದ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪೆಬ್ರವರಿ ತಿಂಗಳ ಗೌರವ ಸಮರ್ಪಣಾ ಕಾರ್ಯಕ್ರಮ ಬೆಳ್ಳಾರೆಯ ಜ್ಞಾನಗಂಗಾ ಸ್ಕೂಲ್ ನಲ್ಲಿ ನಡೆಯಿತು. ಸಮಾರಂಭದಲ್ಲಿ ಜ್ಞಾನಗಂಗಾ ಸಂಸ್ಥೆಯ ಭದ್ರತಾ ಸಿಬ್ಬಂದಿ ಶೀನಪ್ಪ ಕೆ ಅವರನ್ನು ಸೈಲೆಂಟ್ ಸ್ಟಾರ್ ಗೌರವದೊಂದಿಗೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಸಂಚಾಲಕ ಉಮೇಶ್ ಎಂ...

ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಾ.01 ರಂದು ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾದ ಎ.ಕೆ ಜಯರಾಮ್ ಅಂಬೆಕಲ್ಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಹಾಲಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು,...
ವಿದ್ಯಾರ್ಥಿಗಳಿಗೆ ಎಳೆಯ ವಯಸ್ಸಿನಲ್ಲಿಯೇ ವ್ಯವಹಾರ ಜ್ಞಾನವನ್ನು ಕಲಿಸುವ ನಿಟ್ಟಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮೆಟ್ರಿಕ್ ಮೇಳ ಎಂಬ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಇಂದು(ಮಾ.05) ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಆಯೋಜಿಸಲಾಗಿದೆ. ಬೆಳಗ್ಗಿನಿಂದ ಮದ್ಯಾಹ್ನದ ತನಕ ನಡೆಯುವ ಈ ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು-ತರಕಾರಿಗಳು, ತಿಂಡಿಗಳು, ಜ್ಯೂಸ್ ಹೀಗೆ ವಿವಿಧ ರೀತಿಯ ವಸ್ತುಗಳನ್ನು...

ಮಾರ್ಚ್ 1 ಹಾಗೂ 2 ರಂದು ಎರಡು ದಿನಗಳ ಕಾಲ ಮೂರನೇ ವರ್ಷದ ದೇವಶ್ಯ ಗೌಡ ಕಪ್ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಟ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಈ ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ದಂಬೆಕೋಡಿ, ದ್ವಿತೀಯ ಸ್ಥಾನವನ್ನು ಪರ್ಲಕೋಟಿ, ತೃತೀಯ ಸ್ಥಾನವನ್ನು ತಳೂರು, ಚತುರ್ಥ ಸ್ಥಾನವನ್ನು...

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರನ್ನು ಅನ್ಯಾಯವಾಗಿ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರಾದ್ಯಂತ ಎಸ್.ಡಿ.ಪಿ.ಐ. ದಿಢೀರ್ ಪ್ರತಿಭಟನೆ ನಡೆಸಿತು. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರತಿಭಟನೆಯನ್ನು ಮಾಡಲಾಯಿತು,ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಗಾಂಧಿ ಪಾರ್ಕ್ (ಮಹಾತ್ಮ ಗಾಂಧಿಯವರ ಪುತ್ತಳಿಯ ಮುಂಭಾಗ)ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ...