Ad Widget

ಸುಬ್ರಹ್ಮಣ್ಯ : ಮಾ.09 ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಸತೀಶ್ ಪೈ...

ಹರಿಹರ ಪಳ್ಳತ್ತಡ್ಕ : ಶಿವಹರಿ ಆಟೋ ರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆ

ನೂತನ ಅಧ್ಯಕ್ಷರಾಗಿ ಮಧು ಗೋಳ್ಯಾಡಿಕಾರ್ಯದರ್ಶಿಯಾಗಿ ರಾಕೇಶ್ ಬೆಂಡೋಡಿಕೋಶಾಧಿಕಾರಿಯಾಗಿ ಭರತ್ ಕೇಮಟಿ ಹರಿಹರ ಪಳ್ಳತ್ತಡ್ಕದ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆಯು ಮಾ.05 ರಂದು ದಯಾನಂದ ಪರಮಲೆ ರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ತಾಲೂಕು ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಅಧ್ಯಕ್ಷರಾದ ಪ್ರಕಾಶ್, ಕಾರ್ಯದರ್ಶಿ ನಾರಾಯಣ.ಎಮ್.ಎಸ್, ಕೋಶಾಧಿಕಾರಿ ರವಿ ಜಾಲ್ಸೂರು ಹಾಗೂ...
Ad Widget

ಪುತ್ತೂರು : ಹಿಟ್ & ರನ್ ಪ್ರಕರಣ – ಪಿಕಪ್ ಢಿಕ್ಕಿಯಾಗಿ ಬೈಕ್ ಸವಾರ ಪಂಜದ ನಿವೃತ್ತ ಶಿಕ್ಷಕ ಮೃತ್ಯು

ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದ ಹಿಟ್ & ರನ್ ಪ್ರಕರಣ ನಡೆದಿದ್ದು, ಬೈಕ್ ಗೆ ಗುದ್ದಿ ಪಿಕಪ್ ಚಾಲಕ ಪರಾಗರಿಯಾದ ಘಟನೆ ನಡೆದಿದ್ದು, ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಿಕಪ್ ಸಮೇತ ಚಾಲಕ ಪರಾರಿಯಾಗಿದ್ದು, ಈ ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...

ಮೂರನೇ ವಾರಕ್ಕೆ ಹೆಜ್ಹೆಯಿರಿಸಿದ “ಭಾವ ತೀರ ಯಾನ” – ಪುತ್ತೂರಿನಲ್ಲಿ ಮಾ.7 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ

ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದು ಮೂರನೇ ವಾರಕ್ಕೆ ಯಾನ ಆರಂಭಿಸಿದೆ.‌ ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಭಾವ ತೀರ ಯಾನಕ್ಕೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮಾ. 7 ರಂದು ಸಂಜೆ 7.15 ಕ್ಕೆ  ಶೋ ನೀಡಲು  ನಿರ್ಧರಿಸಲಾಗಿದ್ದು, ಕೌಂಟರ್‌'ನಲ್ಲಿ ಟಿಕೆಟ್...

ಬಾಳಿಲ: ಯಶಿತ ಫ್ಯಾನ್ಸಿ ಶುಭಾರಂಭ

ಬಾಳಿಲ ಗ್ರಾಮದ ಪಾಜಪಳ್ಳದಲ್ಲಿ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಮಾಲೀಕತ್ವದ ಯಶಿತ ಫ್ಯಾನ್ಸಿ ಮಾ.05ರಂದು ಶುಭಾರಂಭಗೊಂಡಿತು. ಪೂರ್ವಾಹ್ನ ಗಣಹೋಮ ನೆರವೇರಿತು. ಫ್ಯಾನ್ಸಿಯನ್ನು ಬೆಳ್ಳಾರೆ ಅಮ್ಮ ಭಗವಾನ್ ಸತ್ಸಂಗ ಸೆಂಟರಿನ ರಮಾನಾಥ್ ಮಣಿಯಾಣಿ ಅಂಕತ್ತಡ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದೇವಕಿ ಕಾಂಚೋಡು, ಲಕ್ಷ್ಮೀಶ ಕಾಂಚೋಡು, ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು, ರಮೇಶ್ ಕಾಂಚೋಡು, ಗೋಪಾಲಕೃಷ್ಣ ಕರಿಕ್ಕಳ,...

ದಂತ ವೈದ್ಯರ ದಿನ – ಮಾರ್ಚ್ 6

ಮಾರ್ಚ್ 6 ರಂದು ವಿಶ್ವದಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿ...

ಸುಳ್ಯ: ಕಂಟೈನರ್ ಪಲ್ಟಿ , ತಪ್ಪಿದ ಭಾರಿ ಅನಾಹುತ

ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಸುಳ್ಯದ ಬಸ್ ನಿಲ್ದಾಣದ ಮುಂಭಾಗದಲ್ಲಿ ಗಾಂಧಿನಗರ ಕಡೆಯಿಂದ ಬರುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆ ಬೇಲಿ ಮುರಿದು ಒಳ ಬಂದಿದ್ದು ಸ್ಥಳದಲ್ಲೇ ಇದ್ದ ಸ್ಕೂಟಿ ಒಂದರ ಮೇಲೆ ಮಗಚಿ ಬಿದ್ದಿದೆ. ಸ್ಕೂಟಿ ಸಂಪೂರ್ಣ ನಜ್ಜುಗುಜ್ಜುಯಾಗಿದ್ದು ಸ್ಥಳೀಯ ಬ್ಯಾಂಕಿನ ಕಾಂಪೌಂಡ್ ಗೆ ಹಾನಿಯಾಗಿದೆ. ಪಕ್ಕದಲ್ಲಿ ನಂದಿನಿ ಸ್ಟಾಲ್...
error: Content is protected !!